ಲಾಕ್ ಡೌನ್ ಮುಗಿದರೂ ಎಚ್ಚರಿಕೆ ಮರೆಯಬಾರದು

Webdunia
ಶುಕ್ರವಾರ, 4 ಜೂನ್ 2021 (09:33 IST)
ಬೆಂಗಳೂರು: ರಾಜ್ಯ ಸರ್ಕಾರ ಮುಂದಿನ ವಾರಕ್ಕೆ ಲಾಕ್ ಡೌನ್ ವಿಸ್ತರಿಸಿದೆ. ಆದರೆ ಒಂದು ವಾರದ ಬಳಿಕ ಅನ್ ಲಾಕ್ ಮಾಡಿದರೂ ಮೈಮರೆಯುವಂತಿಲ್ಲ.


ಇಷ್ಟು ದಿನ ಲಾಕ್ ಡೌನ್ ಅನುಭವಿಸಿ, ಈಗ ಅನ್ ಲಾಕ್ ಮಾಡಿದ ತಕ್ಷಣ ಹೊರ ಹೋಗಲು ಜನರಿಗೆ ಅತಿಯಾದ ಉತ್ಸಾಹವಿರುವುದು ಸಹಜ. ಹೇಗಿದ್ದರೂ ಕೊರೋನಾ ಕಡಿಮೆಯಾಗಿದೆ ಎಂಬ ಉಡಾಫೆಯಲ್ಲಿ ಮೈಮರೆತರೆ ಮತ್ತೆ ಪರಿಸ್ಥಿತಿ ಕೈ ಮೀರಿ ಹೋಗಲಿದೆ.

ಹೀಗಾಗಿ ಲಾಕ್ ಡೌನ್ ಮುಗಿಯಿತೆಂದು ಅತಿಯಾದ ಓಡಾಟ, ಸುರಕ್ಷತೆ ಮರೆತರೆ ಮತ್ತೆ ಮನೆಯೊಳಗೇ ಕೂರುವ ಪರಿಸ್ಥಿತಿ ಬಂದೀತು. ಎಲ್ಲವನ್ನೂ ಸರ್ಕಾರಗಳೇ ಮಾಡಲು ಸಾಧ‍್ಯವಿಲ್ಲ. ನಮ್ಮ ಎಚ್ಚರಿಕೆಯಲ್ಲಿ ನಾವಿರುವುದು ಮುಖ್ಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ವಿಚಾರದಲ್ಲಿ ಮೂರನೇ ಬಾರಿ ಬಂದ ಆದೇಶವೇನು ಗೊತ್ತಾ

ಕ್ರಿಟಿಕಲ್ ಸ್ಥಿತಿಯಲ್ಲಿದ್ದ ಮಹಿಳೆ ದಾರಿ ಮಧ್ಯೆ ಸಾವು, ರಿಕ್ಷಾ ಡ್ರೈವರ್ ಮಾಡಿದ್ದೇನು ಗೊತ್ತಾ

ಅವನು ಸುಖವಾಗಿದ್ದಾನೆ, ಅಳುತ್ತಿದ್ದವರಿಗೆ ಹರೀಶ್ ರಾಣಾ ತಂದೆಯಾ ಭಾವುಕ ಮಾತು

ಮುಂದಿನ 2 ದಿನದಲ್ಲಿ ಕರಾವಳಿ ಹವಾಮಾನದಲ್ಲಿ ಭಾರೀ ಬದಲಾವಣೆ, ಮಳೆ ನಿರೀಕ್ಷಿಸಬಹುದಾ

30 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಉ, ಬಿಜೆಪಿ ಕೌನ್ಸಿಲರ್ ಪುತ್ರ ಅರೆಸ್ಟ್‌

ಮುಂದಿನ ಸುದ್ದಿ
Show comments