ಮೊದಲ ಹಂತದ ಲಾಕ್ ಡೌನ್ ಮುಕ್ತಾಯ: ಇಂದಿನಿಂದ ಸೆಕೆಂಡ್ ಇನಿಂಗ್ಸ್

Webdunia
ಮಂಗಳವಾರ, 14 ಏಪ್ರಿಲ್ 2020 (09:33 IST)
ಬೆಂಗಳೂರು: ಮೊದಲ ಹಂತದ ಲಾಕ್ ಡೌನ್ ಮುಗಿದ ಬಳಿಕ ಆರಾಮವಾಗಿ ಹೊರಗೆ ಓಡಾಡಬಹುದು ಎಂದುಕೊಂಡಿದ್ದ ಜನತೆಗೆ ಸರ್ಕಾರ ಎರಡನೇ ಹಂತದ ಲಾಕ್ ಡೌನ್ ಶಾಕ್ ಕೊಟ್ಟಿದೆ. ಕೊರೋನಾ ಪ್ರಕರಣ ಹೆಚ್ಚುತ್ತಿರುವುದರಿಂದ ಇದು ಅನಿವಾರ್ಯವೂ ಆಗಿದೆ.


ಒಂದು ವೇಳೆ ಈ 21 ದಿನಗಳ ಲಾಕ್ ಡೌನ್ ನಲ್ಲಿ ಎಲ್ಲರೂ ಕಟ್ಟು ನಿಟ್ಟಾಗಿ ನಿಯಮ ಪಾಲಿಸಿ, ಕೊರೋನಾ ನಿಯಂತ್ರಣಕ್ಕೆ ಬಂದಿದ್ದರೆ ಇಂದಿಗೆ ಲಾಕ್ ಡೌನ್ ಅವಧಿ ಮುಕ್ತಾಯವಾಗಬೇಕಿತ್ತು. ಆದರೆ ಇದೀಗ ರಾಜ್ಯ ಸರ್ಕಾರ ಎರಡನೇ ಹಂತದ ಲಾಕ್ ಡೌನ್ ಘೋಷಿಸಿದ್ದು, ಈ ತಿಂಗಳ ಕೊನೆಯವರೆಗೂ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ವಿದೇಶದಲ್ಲಿ ಕುಟುಂಬವನ್ನು ಹೊಂದಿದ್ದಾರಾ, ಹರಿದಾಡುತ್ತಿರುವ ವಿಡಿಯೋ ಹಿಂದಿನ ಅಸಲಿಯತ್ತೇನು

ಮಂತ್ರಾಲಯ, ರಸ್ತೆ ಅಪಘಾತದಲ್ಲಿ ಮಂಗಳೂರು ಹಾಪ್‌ಕಾಮ್ಸ್‌ನ ರವಿ ಶೆಟ್ಟಿ ನಿಧನ

ಸಿಕ್ಕಿಂ: ನಿರ್ಮಾಣ ಹಂತದ ಸುರಂಗ ಕುಸಿದು 8 ಮಂದಿ ಕಾರ್ಮಿಕರು ಸಾವು

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡ್ತಾರೆ, ರಾಕ್ಷಸರು: ಸಚಿವ ಧರ್ಮೇಂದ್ರ ಪ್ರಧಾನ್ ಮುಂದೆಯೇ ರೇಣುಕಾ ಚೌಧರಿ ವಾಗ್ದಾಳಿ Video

ಆಡಳಿತಾಧಿಕಾರಿ ಜೊತೆ ಕಾರಿನಲ್ಲಿದ್ದ ಪತ್ನಿ: ರಸ್ತೆಯಲ್ಲೇ ಹೈಡ್ರಾಮಾ ಮಾಡಿದ ಪತಿ Video

ಮುಂದಿನ ಸುದ್ದಿ
Show comments