‘ಎಣ್ಣೆ ಅಂಗಡಿ ತೆರೆಯಲು ಲಾಕ್ ಡೌನ್ ಓಪನ್’

Webdunia
ಸೋಮವಾರ, 29 ಜೂನ್ 2020 (19:47 IST)
ರಾಜ್ಯದಲ್ಲಿ ಮದ್ಯದ ಅಂಗಡಿಗಳನ್ನು ಆರಂಭಿಸಲು ಲಾಕ್ ಡೌನ್ ತೆರವು ಮಾಡಲಾಗಿದೆ.

ಹೀಗಂತ ಕಾಂಗ್ರೆಸ್ ನ ಹಿರಿಯ ಶಾಸಕ ಹೆಚ್.ಕೆ.ಪಾಟೀಲ್ ಟೀಕೆ ಮಾಡಿದ್ದಾರೆ.

ಗದಗ ನಗರದಲ್ಲಿ ನಡೆದ ಕಾಂಗ್ರೆಸ್ ನ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಹೆಚ್.ಕೆ.ಪಾಟೀಲ್, ಕೊರೊನಾ ತಡೆಗೆ ಸರಕಾರ ಜಾಣ್ಮೆಯಿಂದ ಮುಂದುವರಿಯುತ್ತಿಲ್ಲ ಎಂದಿದ್ದಾರೆ.

ಹಲವು ಕ್ಷೇತ್ರಗಳ ಜನರು ಕೊರೊನಾ ವೈರಸ್ ನಿಂದ ಸೋಂಕಿತರಾಗುತ್ತಿರುವುದರಿಂದ ರಾಜ್ಯ ಸರಕಾರ ಮತ್ತೆ ಲಾಕ್ ಡೌನ್ ಗೆ ಮೊರೆ ಹೋಗುತ್ತಿದೆ ಎಂಟು ಕುಟುಕಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments