Webdunia - Bharat's app for daily news and videos

Install App

‘ಎಣ್ಣೆ ಅಂಗಡಿ ತೆರೆಯಲು ಲಾಕ್ ಡೌನ್ ಓಪನ್’

Webdunia
ಸೋಮವಾರ, 29 ಜೂನ್ 2020 (19:47 IST)
ರಾಜ್ಯದಲ್ಲಿ ಮದ್ಯದ ಅಂಗಡಿಗಳನ್ನು ಆರಂಭಿಸಲು ಲಾಕ್ ಡೌನ್ ತೆರವು ಮಾಡಲಾಗಿದೆ.

ಹೀಗಂತ ಕಾಂಗ್ರೆಸ್ ನ ಹಿರಿಯ ಶಾಸಕ ಹೆಚ್.ಕೆ.ಪಾಟೀಲ್ ಟೀಕೆ ಮಾಡಿದ್ದಾರೆ.

ಗದಗ ನಗರದಲ್ಲಿ ನಡೆದ ಕಾಂಗ್ರೆಸ್ ನ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಹೆಚ್.ಕೆ.ಪಾಟೀಲ್, ಕೊರೊನಾ ತಡೆಗೆ ಸರಕಾರ ಜಾಣ್ಮೆಯಿಂದ ಮುಂದುವರಿಯುತ್ತಿಲ್ಲ ಎಂದಿದ್ದಾರೆ.

ಹಲವು ಕ್ಷೇತ್ರಗಳ ಜನರು ಕೊರೊನಾ ವೈರಸ್ ನಿಂದ ಸೋಂಕಿತರಾಗುತ್ತಿರುವುದರಿಂದ ರಾಜ್ಯ ಸರಕಾರ ಮತ್ತೆ ಲಾಕ್ ಡೌನ್ ಗೆ ಮೊರೆ ಹೋಗುತ್ತಿದೆ ಎಂಟು ಕುಟುಕಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments