ಲಾಭ ಗಳಿಸಿದ ಪ್ರವಾಸಿ ತಾಣ ಯಾವುದು?

Webdunia
ಬುಧವಾರ, 9 ಫೆಬ್ರವರಿ 2022 (09:44 IST)
ಬೆಂಗಳೂರು : ಕೊವಿಡ್ನ ಮೊದಲ ಮತ್ತು ಎರಡನೇ ಅಲೆಯಲ್ಲಿ ಅದೆಷ್ಟೋ ಉದ್ಯಮಗಳು ನೆಲಕ್ಕಚ್ಚಿದ್ವು,

ಅದೆಷ್ಟೋ ಪ್ರವಾಸಿ ತಾಣಗಳು ಬಂದ್ ಆಗಿ ನಷ್ಟ ಅನುಭವಿಸಿದ್ದವು. ಇನ್ನೂ ಕೂಡ ಅದೆಷ್ಟೋ ಕೈಗಾರಿಕೆ ಉದ್ಯಮ ಕೆಲಸ ಕಾರ್ಯಗಳು ಈಗಲೂ ಪ್ರಾರಂಭವಾಗಿಲ್ಲ.

ಪ್ರವಾಸಿ ತಾಣಗಳ ಸ್ಥಿತಿ ಬಹಳ ಶೋಚನೀಯವಾಗಿದೆ. ಆದರೆ ಇಂತಹ ಸಂದರ್ಭದಲ್ಲಿ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನವನ ಕೋಟ್ಯಾಂತರ ಹಣ ಲಾಭ ಗಿಟ್ಟಿಸಿಕೊಂಡಿದೆ. ಪ್ರೋಟೊಕಾಲ್ ಪಾಲಿಸುತ್ತಲೇ ಸರಕಾರಕ್ಕೆ ಕೋಟ್ಯಾಂತರ ಹಣ ಲಾಭ ಮಾಡಿಕೊಟ್ಟಿದೆ.

ಲಾಕ್ಡೌನ್, ಸೆಮಿ ಲಾಕ್ಡೌನ್, ವಿಕೆಂಡ್ ಕರ್ಫ್ಯೂ ಅಂತ ಹಲವು ದು ಮ್ಮಾನಗಳ ಮಧ್ಯೆಯೂ ತನ್ನ ಸೊಬಗು ಹಾಗೂ ಉತ್ತಮ ಆಡಳಿತದ ಪರಿಣಾಮ ನಷ್ಟದ ಕಾಲದಲ್ಲೂ ಲಾಭ ಕಂಡುಕೊಂಡಿದೆ.

2021ರ ಎಪ್ರಿಲ್ ತಿಂಗಳಿನಿಂದ 2022 ಜನವರಿಯವರೆಗು, ಬರೊಬ್ಬರಿ ಏಳು ಲಕ್ಷ ಪ್ರವಾಸಿಗರು ಬನ್ನೇರುಘಟ್ಟ ಉದ್ಯಾನಕ್ಕೆ ಭೇಟಿ ಕೊಟ್ಟಿದ್ದಾರೆ. ಜೂ ಹಾಗೂ ಸಫಾರಿ ಎಂಜಾಯ್ ಮಾಡುವುದಕ್ಕೆ ಬಂದ ಪ್ರವಾಸಿಗರಿಂದ ಒಟ್ಟು 8 ಕೋಟಿ 84 ಲಕ್ಷ ಹಣ ಇಲಾಖೆಗೆ ಸಂದಾಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments