Webdunia - Bharat's app for daily news and videos

Install App

ಸಿಎಂ ಬಿಎಸ್ ವೈ ತವರು ಜಿಲ್ಲೆಯ ಜನರಿಂದ ಲಾಕ್ ಔಟ್ ಆದೇಶ ಉಲ್ಲಂಘನೆ

Webdunia
ಬುಧವಾರ, 25 ಮಾರ್ಚ್ 2020 (09:52 IST)
ಶಿವಮೊಗ್ಗ : ಕೊರೊನಾ ಭೀತಿ ಹಿನ್ನಲೆಯಲ್ಲಿ ಇಡೀ ದೇಶವನ್ನೇ ಲಾಕ್ ಔಟ್ ಮಾಡಿದ್ದರೂ ಕೂಡ ಸಿಎಂ ಬಿಎಸ್ ವೈ ತವರು ಜಿಲ್ಲೆಯಲ್ಲಿ ಜನರು ಲಾಕ್ ಔಟ್ ನ್ನು ಉಲ್ಲಂಘನೆ ಮಾಡಿದ್ದಾರೆ.


ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಅವರು ಇಡೀ ದೇಶವನ್ನು ಲಾಕ್ ಔಟ್ ಮಾಡಿದ್ದು, ಯಾರು ಹೊರಗೆ ಬರದಂತೆ ಮನವಿ ಮಾಡಿದ್ದಾರೆ. ಮಾತ್ರವಲ್ಲ ರಾಜ್ಯದಲ್ಲೂ ಕೂಡ ಸಿಎಂ ಬಿಎಸ್ ಯಡಿಯೂರಪ್ಪ ಅವರು ರಾಜ್ಯದ ಜನರು ಲಾಕ್ ಔಟ್ ಗೆ ಸಹಕಾರ ನೀಡಬೇಕೆಂದು ಕೇಳಿಕೊಂಡಿದ್ದಾರೆ.


ಹೀಗಿದ್ದರೂ ಕೂಡ ಸಿಎಂ ತವರು ಜಿಲ್ಲೆಯಾದ ಶಿವಮೊಗ್ಗ ನಗರದ ಗಾಂಧಿ ಬಜಾರ್ ನಲ್ಲಿ ಜನಜಂಗುಳಿ ಸೇರಿದೆ. ಲಾಕ್ ಔನ್ ಆದೇಶ ಉಲ್ಲಂಘಿಸಿ ಜನರು ವಸ್ತುಗಳ ಖರೀದಿಗೆ ಗುಂಪು ಗುಂಪಾಗಿ ಸೇರಿಕೊಂಡಿದ್ದಾರೆ. ಇಷ್ಟೇಲ್ಲಾ ಆಗುತ್ತಿದ್ದರೂ ಕೂಡ ಪೊಲೀಸರು ಈ ಕಡೆ ಬಂದಿಲ್ಲ, ಜನರನ್ನು ಚದುರಿಸುವ ಕೆಲಸ ಮಾಡಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments