ಸಿಎಂ ಬಿಎಸ್ ವೈ ತವರು ಜಿಲ್ಲೆಯ ಜನರಿಂದ ಲಾಕ್ ಔಟ್ ಆದೇಶ ಉಲ್ಲಂಘನೆ

Webdunia
ಬುಧವಾರ, 25 ಮಾರ್ಚ್ 2020 (09:52 IST)
ಶಿವಮೊಗ್ಗ : ಕೊರೊನಾ ಭೀತಿ ಹಿನ್ನಲೆಯಲ್ಲಿ ಇಡೀ ದೇಶವನ್ನೇ ಲಾಕ್ ಔಟ್ ಮಾಡಿದ್ದರೂ ಕೂಡ ಸಿಎಂ ಬಿಎಸ್ ವೈ ತವರು ಜಿಲ್ಲೆಯಲ್ಲಿ ಜನರು ಲಾಕ್ ಔಟ್ ನ್ನು ಉಲ್ಲಂಘನೆ ಮಾಡಿದ್ದಾರೆ.


ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಅವರು ಇಡೀ ದೇಶವನ್ನು ಲಾಕ್ ಔಟ್ ಮಾಡಿದ್ದು, ಯಾರು ಹೊರಗೆ ಬರದಂತೆ ಮನವಿ ಮಾಡಿದ್ದಾರೆ. ಮಾತ್ರವಲ್ಲ ರಾಜ್ಯದಲ್ಲೂ ಕೂಡ ಸಿಎಂ ಬಿಎಸ್ ಯಡಿಯೂರಪ್ಪ ಅವರು ರಾಜ್ಯದ ಜನರು ಲಾಕ್ ಔಟ್ ಗೆ ಸಹಕಾರ ನೀಡಬೇಕೆಂದು ಕೇಳಿಕೊಂಡಿದ್ದಾರೆ.


ಹೀಗಿದ್ದರೂ ಕೂಡ ಸಿಎಂ ತವರು ಜಿಲ್ಲೆಯಾದ ಶಿವಮೊಗ್ಗ ನಗರದ ಗಾಂಧಿ ಬಜಾರ್ ನಲ್ಲಿ ಜನಜಂಗುಳಿ ಸೇರಿದೆ. ಲಾಕ್ ಔನ್ ಆದೇಶ ಉಲ್ಲಂಘಿಸಿ ಜನರು ವಸ್ತುಗಳ ಖರೀದಿಗೆ ಗುಂಪು ಗುಂಪಾಗಿ ಸೇರಿಕೊಂಡಿದ್ದಾರೆ. ಇಷ್ಟೇಲ್ಲಾ ಆಗುತ್ತಿದ್ದರೂ ಕೂಡ ಪೊಲೀಸರು ಈ ಕಡೆ ಬಂದಿಲ್ಲ, ಜನರನ್ನು ಚದುರಿಸುವ ಕೆಲಸ ಮಾಡಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments