ರಾಜ್ಯದಲ್ಲಿ ಲಾಕ್ಟನ್ ಮಾಡುವುದಿಲ್ಲ - ಆರೋಗ್ಯ ಸಚಿವ ಡಾ. ಕೆ. ಸುಧಾಕರ್

Webdunia
ಶುಕ್ರವಾರ, 14 ಜನವರಿ 2022 (20:20 IST)
ಕೋವಿಡ್ ನಿಯಂತ್ರಣಕ್ಕೆ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ.
ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸುತ್ತೇವೆ ವಿನಹ ಮಾಡೋಣ ಕಂಡಿತ ಮಾಡುವುದಿಲ್ಲ.
ಈಗಾಗಲೇ ಎರಡು ಬಾರಿ ಲಾಕ್ಡೌನ್ ನಿಂದ ಸಾಕಷ್ಟು ಆರ್ಥಿಕ ಸಮಸ್ಯೆ ಜನರಿಗೆ ಉಂಟಾಗಿರುವ ಅರಿವು ಸರಕಾರಕ್ಕೆ ಇದೆ.
ಹೀಗಾಗಿ ಲಾಕ್ಡೌನ್ ಉದ್ದೇಶ ಸರಕಾರದ ಮುಂದಿಲ್ಲ.
ಫೆಬ್ರವರಿ ಅಂತ್ಯದ ವೇಳೆಗೆ ಕೋವಿಡ್ ಸಂಖ್ಯೆ ಇಳಿಮುಖ ಆಗುತ್ತದೆ ಎಂದು ತಜ್ಞರು ಹೇಳಿದ್ದಾರೆ.
ಹೀಗಾಗಿ ಜನರು ಒಂದೂವರೆ ತಿಂಗಳ ಕಾಲ ಅತ್ಯಂತ ಎಚ್ಚರಿಕೆಯಲ್ಲಿ ಇರಬೇಕು- ಸಚಿವರ ಮನವಿ.
ಫೆಬ್ರವರಿ ಮೊದಲ ವಾರದಲ್ಲಿ ಅತ್ಯಧಿಕ  ಕೋವಿಡ್  ಸಂಖ್ಯೆಗಳ ನಿರೀಕ್ಷೆ.
ಮೂರು ಮತ್ತು ನಾಲ್ಕನೇ ವಾರದಲ್ಲಿ ಇದು ಕಡಿಮೆಯಾಗುತ್ತಾ ಹೋಗುತ್ತದೆ.
ತಜ್ಞರು ಅಭಿಪ್ರಾಯ ನೀಡಿದ್ದಾರೆ. ಹೀಗಾಗಿ ಸರಕಾರ ಕೂಡ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತದೆ.
ಆತಂಕಕಾರಿ ಮತ್ತು ಜನರಿಗೆ ಸಮಸ್ಯೆ ಉಂಟು ಮಾಡುವ ನಿಯಮ ಜಾರಿ ಮಾಡುವುದಿಲ್ಲ.
ಆರೋಗ್ಯ ಸಚಿವ ಸುಧಾಕರ್ ಸ್ಪಷ್ಟನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುದಾನ ಬಳಕೆ ಇಲ್ಲ, ಅಭಿವೃದ್ದಿ ಆಗಿಲ್ಲ, ಆರ್ ಎಸ್ಎಸ್ ಜಪ ಮಾಡ್ತಿದ್ದಾರೆ: ಆರ್ ಅಶೋಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಬಿಹಾರ ಚುನಾವಣೆ ಸಂದರ್ಭದಲ್ಲೇ ರಾಹುಲ್ ಗಾಂಧಿ ಎಲ್ಲೋದ್ರು, ಶುರುವಾಗಿದೆ ಹೊಸ ಚರ್ಚೆ

ಅಬ್ಬಾ ಮಳೆ ಸಾಕಾಯ್ತು ಚಳಿ ಯಾವಾಗ ಎನ್ನುವವರಿಗೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments