Webdunia - Bharat's app for daily news and videos

Install App

ರಾಜ್ಯದಲ್ಲಿ ಲಾಕ್ಟನ್ ಮಾಡುವುದಿಲ್ಲ - ಆರೋಗ್ಯ ಸಚಿವ ಡಾ. ಕೆ. ಸುಧಾಕರ್

Webdunia
ಶುಕ್ರವಾರ, 14 ಜನವರಿ 2022 (20:20 IST)
ಕೋವಿಡ್ ನಿಯಂತ್ರಣಕ್ಕೆ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ.
ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸುತ್ತೇವೆ ವಿನಹ ಮಾಡೋಣ ಕಂಡಿತ ಮಾಡುವುದಿಲ್ಲ.
ಈಗಾಗಲೇ ಎರಡು ಬಾರಿ ಲಾಕ್ಡೌನ್ ನಿಂದ ಸಾಕಷ್ಟು ಆರ್ಥಿಕ ಸಮಸ್ಯೆ ಜನರಿಗೆ ಉಂಟಾಗಿರುವ ಅರಿವು ಸರಕಾರಕ್ಕೆ ಇದೆ.
ಹೀಗಾಗಿ ಲಾಕ್ಡೌನ್ ಉದ್ದೇಶ ಸರಕಾರದ ಮುಂದಿಲ್ಲ.
ಫೆಬ್ರವರಿ ಅಂತ್ಯದ ವೇಳೆಗೆ ಕೋವಿಡ್ ಸಂಖ್ಯೆ ಇಳಿಮುಖ ಆಗುತ್ತದೆ ಎಂದು ತಜ್ಞರು ಹೇಳಿದ್ದಾರೆ.
ಹೀಗಾಗಿ ಜನರು ಒಂದೂವರೆ ತಿಂಗಳ ಕಾಲ ಅತ್ಯಂತ ಎಚ್ಚರಿಕೆಯಲ್ಲಿ ಇರಬೇಕು- ಸಚಿವರ ಮನವಿ.
ಫೆಬ್ರವರಿ ಮೊದಲ ವಾರದಲ್ಲಿ ಅತ್ಯಧಿಕ  ಕೋವಿಡ್  ಸಂಖ್ಯೆಗಳ ನಿರೀಕ್ಷೆ.
ಮೂರು ಮತ್ತು ನಾಲ್ಕನೇ ವಾರದಲ್ಲಿ ಇದು ಕಡಿಮೆಯಾಗುತ್ತಾ ಹೋಗುತ್ತದೆ.
ತಜ್ಞರು ಅಭಿಪ್ರಾಯ ನೀಡಿದ್ದಾರೆ. ಹೀಗಾಗಿ ಸರಕಾರ ಕೂಡ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತದೆ.
ಆತಂಕಕಾರಿ ಮತ್ತು ಜನರಿಗೆ ಸಮಸ್ಯೆ ಉಂಟು ಮಾಡುವ ನಿಯಮ ಜಾರಿ ಮಾಡುವುದಿಲ್ಲ.
ಆರೋಗ್ಯ ಸಚಿವ ಸುಧಾಕರ್ ಸ್ಪಷ್ಟನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments