Webdunia - Bharat's app for daily news and videos

Install App

ರಾಜ್ಯದಲ್ಲಿ ಲಾಕ್ಟನ್ ಮಾಡುವುದಿಲ್ಲ - ಆರೋಗ್ಯ ಸಚಿವ ಡಾ. ಕೆ. ಸುಧಾಕರ್

Webdunia
ಶುಕ್ರವಾರ, 14 ಜನವರಿ 2022 (20:20 IST)
ಕೋವಿಡ್ ನಿಯಂತ್ರಣಕ್ಕೆ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ.
ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸುತ್ತೇವೆ ವಿನಹ ಮಾಡೋಣ ಕಂಡಿತ ಮಾಡುವುದಿಲ್ಲ.
ಈಗಾಗಲೇ ಎರಡು ಬಾರಿ ಲಾಕ್ಡೌನ್ ನಿಂದ ಸಾಕಷ್ಟು ಆರ್ಥಿಕ ಸಮಸ್ಯೆ ಜನರಿಗೆ ಉಂಟಾಗಿರುವ ಅರಿವು ಸರಕಾರಕ್ಕೆ ಇದೆ.
ಹೀಗಾಗಿ ಲಾಕ್ಡೌನ್ ಉದ್ದೇಶ ಸರಕಾರದ ಮುಂದಿಲ್ಲ.
ಫೆಬ್ರವರಿ ಅಂತ್ಯದ ವೇಳೆಗೆ ಕೋವಿಡ್ ಸಂಖ್ಯೆ ಇಳಿಮುಖ ಆಗುತ್ತದೆ ಎಂದು ತಜ್ಞರು ಹೇಳಿದ್ದಾರೆ.
ಹೀಗಾಗಿ ಜನರು ಒಂದೂವರೆ ತಿಂಗಳ ಕಾಲ ಅತ್ಯಂತ ಎಚ್ಚರಿಕೆಯಲ್ಲಿ ಇರಬೇಕು- ಸಚಿವರ ಮನವಿ.
ಫೆಬ್ರವರಿ ಮೊದಲ ವಾರದಲ್ಲಿ ಅತ್ಯಧಿಕ  ಕೋವಿಡ್  ಸಂಖ್ಯೆಗಳ ನಿರೀಕ್ಷೆ.
ಮೂರು ಮತ್ತು ನಾಲ್ಕನೇ ವಾರದಲ್ಲಿ ಇದು ಕಡಿಮೆಯಾಗುತ್ತಾ ಹೋಗುತ್ತದೆ.
ತಜ್ಞರು ಅಭಿಪ್ರಾಯ ನೀಡಿದ್ದಾರೆ. ಹೀಗಾಗಿ ಸರಕಾರ ಕೂಡ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತದೆ.
ಆತಂಕಕಾರಿ ಮತ್ತು ಜನರಿಗೆ ಸಮಸ್ಯೆ ಉಂಟು ಮಾಡುವ ನಿಯಮ ಜಾರಿ ಮಾಡುವುದಿಲ್ಲ.
ಆರೋಗ್ಯ ಸಚಿವ ಸುಧಾಕರ್ ಸ್ಪಷ್ಟನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಮುಂದಿನ ಸುದ್ದಿ
Show comments