ಅಂತಿಮ ಹಂತ ತಲುಪಿದ ಲೋಕ-ಮೈತ್ರಿ; ವಾರದೊಳಗೆ ಫೈನಲ್

Webdunia
ಸೋಮವಾರ, 25 ಫೆಬ್ರವರಿ 2019 (15:52 IST)
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ  ಸ್ಪರ್ಧೆ ತೀರ್ಮಾನ ಅಂತಿಮ ಹಂತ ತಲುಪಿದೆ.

ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಬಗ್ಗೆ ಒಂದು ವಾರದೊಳಗೆ ಸ್ಪಷ್ಟ ನಿರ್ಣಯ ಆಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ. ಮಂಗಳೂರಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರಕಾರ ಅಂದ ಮೇಲೆ ಮೈತ್ರಿ ಧರ್ಮ ಪಾಲಿಸುವುದು ಮುಖ್ಯ.

ಯಾವೆಲ್ಲ ಸೀಟುಗಳನ್ನು ಬಿಟ್ಟು ಕೊಡಬೇಕೆಂದು ನಿರ್ಣಯಿಸಲಿದ್ದೇವೆ ಎಂದರು. ಇದೇ ವೇಳೆ ಮೋದಿ ವಿರುದ್ಧ ಕಿಡಿಕಾರಿದ ಅವ್ರು, ಪುಲ್ವಾಮಾ ಘಟನೆ ಮೋದಿ ಸರಕಾರದ ದೊಡ್ಡ ವೈಫಲ್ಯ. ಕೇಂದ್ರ ಸರಕಾರದ ಇಂಟೆಲಿಜೆನ್ಸ್ ವೈಫಲ್ಯ ಆಗಿದ್ದರಿಂದ ಯೋಧರು ಸಾವನ್ನಪ್ಪಿದ್ದಾರೆ.

ದೇಶಪ್ರೇಮದ ನಾಟಕವಾಡುವ ಬಿಜೆಪಿಗೆ ಮತ ಕೇಳುವ ಹಕ್ಕಿಲ್ಲ. ಮೋದಿ ಸುಳ್ಳಿನಿಂದ ದೇಶ ಕಟ್ಟಲು ಹೊರಟಿದ್ದಾರೆ. ಸುಖಾಸುಮ್ಮನೆ ಪ್ರಚಾರಕ್ಕಾಗಿ 5 ಸಾವಿರ ಕೋಟಿ ಖರ್ಚು ಮಾಡುತ್ತಿದ್ದಾರೆ. ಇತಿಹಾಸದಲ್ಲಿ ಮೊದಲ ಬಾರಿಗೆ ಇಷ್ಟು ದೊಡ್ಡ ಮೊತ್ತ ವ್ಯಯವಾಗ್ತಿದೆ ಎಂದು ಕಿಡಿಕಾರಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments