Webdunia - Bharat's app for daily news and videos

Install App

ಲೋಕಸಭೆ ಉಪಚುನಾವಣೆ: ಶಾಸಕ ಸಿ.ಟಿ.ರವಿ ಅಸಮಾಧಾನ

Webdunia
ಸೋಮವಾರ, 8 ಅಕ್ಟೋಬರ್ 2018 (17:53 IST)
ಕೇವಲ 3 ತಿಂಗಳಿಗೋಸ್ಕರ ಲೋಕಸಭೆ ಉಪಚುನಾಚಣೆ ಬೇಕಿತ್ತಾ ಅನ್ನುವ ಪ್ರಶ್ನೆ ನನಗೆ ಮೂಡಿದೆ ಅಂತಾ ಲೋಕಸಭೆ ಉಪಚುನಾವಣೆ ಬಗ್ಗೆ ಶಾಸಕ ಸಿ.ಟಿ.ರವಿ ಅಸಮಾಧಾನ ಹೊರಹಾಕಿದ್ದಾರೆ. 

ಚಿಕ್ಕಮಗಳೂರಿನಲ್ಲಿ ಮಾತಾನಾಡಿದ ಶಾಸಕ ಸಿ.ಟಿ.ರವಿ, ಎಲ್ಲ ಪಕ್ಷದವರಿಗೆ ಕೇಳಿದ್ರೆ ಯಾವ ಪಾರ್ಟಿಯ ಮುಖಂಡರಿಗೂ ಒಳಗೆ ಕೇಳಿದ್ರೆ ಚುನಾವಣೆ ಬೇಡ, ಆದ್ರೆ ಹೊರಗೆ ಚುನಾವಣೆ ಪ್ರತಿಷ್ಠೆ ಇದೆ ಅಷ್ಟೇ. ನಾವು ಉಪಚುನಾವಣೆಯನ್ನ ಎದುರಿಸೋಕೆ ಸಿದ್ದರಾಗಿದ್ದು, ಎಲ್ಲಾ ರೀತಿಯ ಸಿದ್ಧತೆಯನ್ನ ನಾವು ಮಾಡಿಕೊಳ್ಳುತ್ತಿದ್ದೇವೆ ಎಂದರು.

ಲೋಕಸಭೆ ಉಪಚುನಾವಣೆ ಬೇಕಿತ್ತಾ ಅನ್ನುವ ಪ್ರಶ್ನೆ ಎಲ್ಲರಲ್ಲೂ ಮೂಡುತ್ತಿದೆ. ಹಾಗೇ ನನಗೂ ಕೂಡ ಪ್ರಶ್ನೆ ಮೂಡಿದೆ ಎಂದರು. ಬಿಜೆಪಿ ಪಕ್ಷ ಯಾವ ಚುನಾವಣೆಯನ್ನು ಕೂಡ ಹಗುರವಾಗಿ ತೆಗೆದುಕೊಳ್ಳುವುದಿಲ್ಲ, ಈ ಚುನಾವಣೆಯನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಐದು ಕ್ಷೇತ್ರಗಳಲ್ಲಿ ಗೆಲ್ಲೋಕೆ ನಮ್ಮ ಪ್ರಯತ್ನ ನಡೆಯುತ್ತಿದ್ದು ಐದಕ್ಕೆ ಐದು ಕ್ಷೇತ್ರದಲ್ಲೂ ಗೆಲ್ಲುವ ಪ್ರಯತ್ನ ನಮ್ಮದು ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments