Webdunia - Bharat's app for daily news and videos

Install App

ಲೋಕಸಭೆ ಉಪಚುನಾವಣೆ: ಶಾಸಕ ಸಿ.ಟಿ.ರವಿ ಅಸಮಾಧಾನ

Webdunia
ಸೋಮವಾರ, 8 ಅಕ್ಟೋಬರ್ 2018 (17:53 IST)
ಕೇವಲ 3 ತಿಂಗಳಿಗೋಸ್ಕರ ಲೋಕಸಭೆ ಉಪಚುನಾಚಣೆ ಬೇಕಿತ್ತಾ ಅನ್ನುವ ಪ್ರಶ್ನೆ ನನಗೆ ಮೂಡಿದೆ ಅಂತಾ ಲೋಕಸಭೆ ಉಪಚುನಾವಣೆ ಬಗ್ಗೆ ಶಾಸಕ ಸಿ.ಟಿ.ರವಿ ಅಸಮಾಧಾನ ಹೊರಹಾಕಿದ್ದಾರೆ. 

ಚಿಕ್ಕಮಗಳೂರಿನಲ್ಲಿ ಮಾತಾನಾಡಿದ ಶಾಸಕ ಸಿ.ಟಿ.ರವಿ, ಎಲ್ಲ ಪಕ್ಷದವರಿಗೆ ಕೇಳಿದ್ರೆ ಯಾವ ಪಾರ್ಟಿಯ ಮುಖಂಡರಿಗೂ ಒಳಗೆ ಕೇಳಿದ್ರೆ ಚುನಾವಣೆ ಬೇಡ, ಆದ್ರೆ ಹೊರಗೆ ಚುನಾವಣೆ ಪ್ರತಿಷ್ಠೆ ಇದೆ ಅಷ್ಟೇ. ನಾವು ಉಪಚುನಾವಣೆಯನ್ನ ಎದುರಿಸೋಕೆ ಸಿದ್ದರಾಗಿದ್ದು, ಎಲ್ಲಾ ರೀತಿಯ ಸಿದ್ಧತೆಯನ್ನ ನಾವು ಮಾಡಿಕೊಳ್ಳುತ್ತಿದ್ದೇವೆ ಎಂದರು.

ಲೋಕಸಭೆ ಉಪಚುನಾವಣೆ ಬೇಕಿತ್ತಾ ಅನ್ನುವ ಪ್ರಶ್ನೆ ಎಲ್ಲರಲ್ಲೂ ಮೂಡುತ್ತಿದೆ. ಹಾಗೇ ನನಗೂ ಕೂಡ ಪ್ರಶ್ನೆ ಮೂಡಿದೆ ಎಂದರು. ಬಿಜೆಪಿ ಪಕ್ಷ ಯಾವ ಚುನಾವಣೆಯನ್ನು ಕೂಡ ಹಗುರವಾಗಿ ತೆಗೆದುಕೊಳ್ಳುವುದಿಲ್ಲ, ಈ ಚುನಾವಣೆಯನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಐದು ಕ್ಷೇತ್ರಗಳಲ್ಲಿ ಗೆಲ್ಲೋಕೆ ನಮ್ಮ ಪ್ರಯತ್ನ ನಡೆಯುತ್ತಿದ್ದು ಐದಕ್ಕೆ ಐದು ಕ್ಷೇತ್ರದಲ್ಲೂ ಗೆಲ್ಲುವ ಪ್ರಯತ್ನ ನಮ್ಮದು ಎಂದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments