Webdunia - Bharat's app for daily news and videos

Install App

ಲೋಕಸಭೆ ಎಲೆಕ್ಷನ್: ರೌಡಿಗಳು ಮಾಡಿದ್ದೇನು?

Webdunia
ಭಾನುವಾರ, 10 ಫೆಬ್ರವರಿ 2019 (17:26 IST)
ಮುಂಬರುವ ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭಗೊಂಡಿದೆ. ಏತನ್ಮಧ್ಯೆ ರೌಡಿಗಳ ವಿಚಾರಣೆ ತೀವ್ರಗೊಳಿಸಲಾಗುತ್ತಿದೆ.

ಮಂಡ್ಯ ಜಿಲ್ಲೆಯಲ್ಲಿ ರೌಡಿಗಳ ಪರೇಡ್ ನ್ನು ಪೊಲೀಸರು ನಡೆಸಿದರು. ಮಂಡ್ಯ ನಗರದ ಡಿಆರ್ ಮೈದಾನದಲ್ಲಿ ನಡೆದ ರೌಡಿಗಳ ಪರೇಡ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ನೇತೃತ್ವದಲ್ಲಿ ನಡೆಯಿತು. 

ಮುಂದಿನ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ರೌಡಿಗಳ ಚಲನವಲನದ ಬಗ್ಗೆ ಪೋಲಿಸರು ಕಣ್ಣಿಟ್ಟಿದ್ದಾರೆ.

ಜಿಲ್ಲೆಯ ಎಲ್ಲಾ ತಾಲ್ಲೂಕಿನ ರೌಡಿಗಳನ್ನು ಕರೆಸಿ ವಿಚಾರಣೆಯನ್ನು ಎಸ್ ಪಿ ನಡೆಸಿದರು. ರೌಡಿ ಚಟುವಟಿಕೆ ಬಿಟ್ಟು ಎಲ್ಲರೂ ಕಾನೂನು ಸುವ್ಯವಸ್ಥೆಯಲ್ಲಿ ಶಾಂತ ರೀತಿಯಲ್ಲಿ ಕೆಲಸ ನಿರ್ವಹಿಸುವಂತೆ ಎಸ್ ಪಿ ತಿಳಿಹೇಳಿದರು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments