Webdunia - Bharat's app for daily news and videos

Install App

ಲೋಕ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Webdunia
ಮಂಗಳವಾರ, 12 ಮಾರ್ಚ್ 2019 (14:35 IST)
ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭಗೊಂಡ ಬೆನ್ನಲ್ಲೆ ಇದೀಗ ಜನರು ಚುನಾವಣೆ ಬಹಿಷ್ಕಾರದ ಮಾತುಗಳನ್ನು ಆಡುತ್ತಿದ್ದಾರೆ.

ವಿಜಯಪುರದ ವಾರ್ಡ್ ನಂ 16 ಹಮಾಲ ಕಾಲೋನಿ ಜನರಿಗೆ ಗೃಹ ಮಂಡಳಿಯಿಂದ ನಿವೇಶನ ನೀಡಲಾಗಿತ್ತು. 1984 ರಲ್ಲಿ ಜನರಿಗೆ ನಿವೇಶನ ಮಂಜೂರಾದರೂ ಫಲಾನುಭವಿಗಳಿಗೆ ಉತಾರ್ ನೀಡದ ಕಂದಾಯ ಇಲಾಖೆ ಕ್ರಮಕ್ಕೆ ಜನರು ಗರಂ ಆಗಿದ್ದಾರೆ.

ಉತಾರೆ ಹಾಗೂ ಹಕ್ಕು ರಜಿಸ್ಟರ್ ನಲ್ಲಿ ದಾಖಲಾದ ನಂತರ ನಿವೇಶನ ಮೇಲೆ ಸಾಲ ಪಡೆಯಬಹುದು. ಮಂಜೂರಾದ ಭೂಮಿಯಲ್ಲಿ ವಾಸವಿದ್ರೂ ನಿವೇಶನ ಮೇಲೆ ಸಾಲ ಪಡೆಯುವಂತಿಲ್ಲ. ವಿದ್ಯುತ್ ಸಂಪರ್ಕ, ಕುಡಿಯುವ ನೀರಿನ ಸೌಲಭ್ಯ ಪಡೆಯಲು ನಿವೇಶನದ ದಾಖಲೆಯನ್ನು ಕೇಳುತ್ತಾರೆ. ಕರ್ನಾಟಕ ಗೃಹ ಮಂಡಳಿಯಿಂದ ಮಂಜೂರಾದ ನಿವೇಶನಗಳ ಉತಾರೆಯಲ್ಲಿ ಹೆಸರು ದಾಖಲು ಮಾಡುವಂತೆ ಒತ್ತಾಯಿಸಿ ಇದೇ 8 ರಿಂದ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಅಲ್ಲಿನ ಜನರು ಹೇಳಿದ್ದಾರೆ.

ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಳೆದ ಐದು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದೇವೆ. ಸಮಸ್ಯೆಗೆ ಪರಿಹಾರ ಸಿಗದಿದ್ರೆ 12 ಸಾವಿರ ಮತದಾರಿರುವ  ವಾರ್ಡ್ ನಂ. 16 ಜನರಿಂದ ಲೋಕಸಭಾ ಚುನಾವಣೆ ಸಾಮೂಹಿಕ ಬಹಿಷ್ಕಾರ ಹಾಕುತ್ತೇವೆ ಎಂದು ಅಲ್ಲಿನ ಜನರು ಎಚ್ಚರಿಕೆ ನೀಡಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments