Webdunia - Bharat's app for daily news and videos

Install App

ಮಾಜಿ-ಹಾಲಿ ಸಿಎಂಗಳ ಪ್ರಚಾರ ಭರಾಟೆ ಜೋರು

Webdunia
ಶುಕ್ರವಾರ, 26 ಅಕ್ಟೋಬರ್ 2018 (09:46 IST)
ಬೆಂಗಳೂರು: ಲೋಕಸಭೆ ಉಪಚುನಾವಣೆಗೆ ಇಂದು ಮಾಜಿ ಮತ್ತು ಹಾಲಿ ಸಿಎಂಗಳ ಪ್ರಚಾರ ಭರಾಟೆ ವಿವಿಧ ಕ್ಷೇತ್ರಗಳಲ್ಲಿ ಜೋರಾಗಿ ನಡೆಯಲಿದೆ.

ಜಮಖಂಡಿಯಲ್ಲಿ ಇಂದಿನಿಂದ ಮೂರು ದಿನಗಳವರೆಗೆ ಪ್ರವಾಸ ಮಾಡಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಅಭ್ಯರ್ಥಿ ಪರವಾಗಿ ಮತ ಭೇಟೆ ನಡೆಸಲಿದ್ದಾರೆ.

ಹಾಲಿ ಸಿಎಂ ಕುಮಾರಸ್ವಾಮಿ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಮಂಡ್ಯದಲ್ಲಿ ಬಿರುಸಿನ ಪ್ರಚಾರ ನಡೆಸಲಿದ್ದಾರೆ. ಜೆಡಿಎಸ್ ಭದ್ರಕೋಟೆಯಾಗಿರುವ ಮಂಡ್ಯದಲ್ಲಿ ಶಿವರಾಮೇಗೌಡರ ಪರವಾಗಿ ಸಿಎಂ ಎಚ್ ಡಿಕೆ ವಿವಿಧ ಕಡೆ ರೋಡ್ ಶೋ ನಡೆಸಲಿದ್ದಾರೆ. ಇದೇ ವೇಳೆ ಬಿಎಸ್ ವೈ ಕೂಡಾ ತಮ್ಮ ಪಕ್ಷದ ಅಭ್ಯರ್ಥಿ ಡಾ. ಸಿದ್ದರಾಮ ಪರ ಪ್ರಚಾರ ನಡೆಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಮುಂದಿನ ಸುದ್ದಿ
Show comments