Webdunia - Bharat's app for daily news and videos

Install App

ಲೋಕಾಯುಕ್ತರಾಗಿ ನ್ಯಾ. ನಾಯಕ್ ನೇಮಕ ವಿಚಾರ: ರಾಜ್ಯಪಾಲರೊಂದಿಗೆ ಸಿಎಂ ಚರ್ಚೆ

Webdunia
ಶನಿವಾರ, 27 ಫೆಬ್ರವರಿ 2016 (19:10 IST)
ನೂತನ ಲೋಕಾಯುಕ್ತರ ನೇಮಕ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಲೋಕಾಯುಕ್ತ ಸ್ಥಾನಕ್ಕೆ ನ್ಯಾಯಮೂರ್ತಿ ಎಸ್.ಆರ್.ನಾಯಕ್ ನೇಮಕ ವಿಚಾರ ಕುರಿತಂತೆ ರಾಜ್ಯಪಾಲರಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ ನೀಡಿದ್ದಾರೆ. ನ್ಯಾ.ನಾಯಕ್, ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ, ಕಾನೂನು ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ. 
 
ನಾಯಕ್ ವಿರುದ್ಧ ಯಾವುದೇ ಗಂಭೀರ ಆರೋಪಗಳಿಲ್ಲ. ಆದರೆ, ದುರುದ್ದೇಶಪೂರ್ವಕವಾಗಿ ಅವರ ವಿರುದ್ಧ ಆರೋಪ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ವಿವರಣೆ ಆಲಿಸಿದ ರಾಜ್ಯಪಾಲ ವಜುಭಾಯಿ ವಾಲಾ, ಎಲ್ಲವನ್ನು ಪರಿಶೀಲಿಸುವುದಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments