Webdunia - Bharat's app for daily news and videos

Install App

ಬೆಂಗಳೂರಿನ 10 ಕಡೆ ಲೋಕಾಯುಕ್ತ ದಾಳಿ

Webdunia
ಬುಧವಾರ, 28 ಜೂನ್ 2023 (14:00 IST)
ಕೆ.ಆರ್ ಪುರಂ ತಾಹಶಿಲ್ದಾರ್ ಮನೆ ಮೇಲೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಅಜಿತ್ ರೈ ಕೆ.ಆರ್ ಪುರಂ ತಾಹಶಿಲ್ದಾರ್ ಆಗಿದ್ದು,ಅಕ್ರಮ ಆಸ್ತಿಗಳಿಕೆಯ ಆರೋಪದ ಮೇಲೆ ದಾಳಿ ಮಾಡಲಾಗಿದೆ.ಬೆಂಗಳೂರಿನ ಒಟ್ಟು 10 ಕಡೆಗಳಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.ಕೆ.ಆರ್ ಪುರಂ ನಲ್ಲಿರು ಮನೆ ಸೇರಿದಂತೆ ನಗರದ ಹತ್ತು ಕಡೆ ಅಜಿತ್ ರವರಿಗೆ ಸೇರಿದ ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ.20 ಕ್ಕು ಹೆಚ್ಚು ಅಧಿಕಾರಿಗಳ ತಂಡದಿಂದ ಪರಿಶೀಲನೆ ನಡೆಸಲಾಗಿದೆ.
 
ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ ಸಂಬಂಧ ಕೆ ಆರ್ ಪುರಂ ತಹಶಿಲ್ದಾರ ಅಜಿತ್ ರೈ ಇದ್ದ ವೇಳೆ ಸಾಕಷ್ಟು ಅಕ್ರಮ ಆಸ್ತಿ ಗಲಿಸಿರುವ ಆರೋಪ ಇದೆ.ಕೆ ಆರ್ ಪುರಂ ನಲ್ಲಿ ರಿಯಲ್ ಎಸ್ಟೇಟ್ ಹೆಚ್ಚಾಗಿ ನಡೆಯುತ್ತಿದ್ದ ವೇಳೆ ತಹಶಿಲ್ದಾರ್ ಅಗಿದ್ದ ಅಜಿತ್ ರೈ.ಈ ವೇಳೆ ಬಿಲ್ಡರ್ ಗಳಿಂದ ಅಕ್ರಮ ಹಣ ಪಡೆದಿರುವ ಆರೋಪ ಕೇಳಿಬಂದಿದೆ.ರಾಜಕಾಲುವೆ ಒತ್ತುವರಿ ಸಮಯದಲ್ಲಿ‌ ಬಿಲ್ಡರ್ ಗಳ ಆಸ್ತಿ‌ ಬಿಟ್ಟು ಬೇರೆ ಕಡೆ ತೆರುವು ಆರೋಪವು ಕೇಳಿಬಂದಿದೆ.ಆದಾಯಕ್ಕೂ ಮೀರಿ ಅಜಿತ್ ರೈ ಆಸ್ತಿ ಮಾಡಿದ್ದಾರೆ.ಕೆ ಆರ್ ಪುರಂ ತಹಶಿಲ್ದಾರ್ ಆಗಿದ್ದ ವೇಳೆ ಬೆಂಗಳೂರಿನಲ್ಲಿ ಐಷಾರಾಮಿ ‌ಮನೆ ಖರೀದಿ ಮಾಡಿದ್ದು,ಐಷಾರಾಮಿ ಕಾರ್ ಗಳನ್ನು ಅಜಿತ್ ರೈ ಹೊಂದಿದ್ದಾರೆ.ರಾಜ್ಯಾದ್ಯಂತ ಆಸ್ತಿ ಪಾಸ್ತಿ ಹೊಂದಿರುವ ಆರೋಪದ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ.ಕಳೆದ ಕೆಲ ದಿನಗಳಿಂದ ಕೆ ಆರ್ ಪುರಂ ನಿಂದ ವರ್ಗಾವಣೆಗೊಂಡಿದ್ದ ಅಜಿತ್ ರೈ.ಸದ್ಯ ವರ್ಗಾವಣೆ ನಂತರ ಸರ್ಕಾರ ಎಲ್ಲಿಯೂ ಸ್ಥಳ ತೋರಿಸಿಲ್ಲ.
 
ಐಷಾರಾಮಿ ಕಾರುಗಳನ್ನ ಹೊಂದಿದ್ದಾರೆ ತಹಶಿಲ್ದಾರ್ ಅಜಿತ್ ರೈ ಹೊಂದಿದ್ದು,ಒಂದು ಫಾರ್ಚುನರ್ ,ಒಂದು ಥಾರ್ ಜೀಪ್ ,ಒಂದು ಇನ್ನೋವಾ ,ಒಂದು ಕಿಯಾ ಕಾರ್.ಒಟ್ಟು ಐದು ಕಾರ್ ಗಳು  ಅಜಿತ್ ರೈ ಹೊಂದಿದ್ದಾರೆ.ಲಕ್ಷಾಂತರ ಮೌಲ್ಯದ ಕಾರ್ ಗಳು  ಮನೆಯಲ್ಲಿ  ಅಜಿತ್ ರೈ ನಿಲ್ಲಿಸಿಕೊಂಡಿದ್ದಾರೆ.ಸಹಕಾರ ನಗರದಲ್ಲಿ ಐಷಾರಾಮಿ ಮನೆ ಇದೆ.ಕೋಟ್ಯಾಂತರ ಮೌಲ್ಯದ ಅಜಿತ್ ರೈ ಹೊಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments