Select Your Language

Notifications

webdunia
webdunia
webdunia
webdunia

ಸುಮೋಟೋ ಕೇಸ್ ದಾಖಲಿಸಿಕೊಂಡ ಲೋಕಾಯುಕ್ತ

Lokayukta
ಬೆಂಗಳೂರಿನಲ್ಲಿ ವಿದ್ಯುತ್ ತಂತಿ ತಗುಲಿ ತಾಯಿ, ಮಗು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ  ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಇಂಧನ ಇಲಾಖೆ  ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕೆ.ಆರ್ ಸರ್ಕಲ್ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಸೇರಿದಂತೆ 7 ಜನ ಅಧಿಕಾರಿಗಳಿಗೆ ವರದಿ ನೀಡುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಆದೇಶ ಹೊರಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಡುಗೆ ಅನಿಲ ಸಿಲಿಂಡರ್ ಸ್ಫೋಟ..!ಐವರಿಗೆ ಗಾಯ