Webdunia - Bharat's app for daily news and videos

Install App

ಆಕ್ರಮ ಆಸ್ತಿ: ಶಾಸಕ ಸಿ.ಟಿ.ರವಿ ವಿರುದ್ಧ ತನಿಖೆಗೆ ಆದೇಶ

Webdunia
ಶುಕ್ರವಾರ, 7 ಅಕ್ಟೋಬರ್ 2016 (11:28 IST)
ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದಾರೆ ಎನ್ನುವ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ಕೋರ್ಟ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ ವಹಿಸಿದೆ.
 
ಶಾಸಕ ಸಿ.ಟಿ.ರವಿ ಆಕ್ರಮ ಆಸ್ತಿ ಗಳಿಸಿದ್ದಾರೆಂದು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಚಿಕ್ಕಮಗಳೂರಿನ ಎ.ಸಿ.ಕುಮಾರ್ ಎನ್ನುವವರು ದೂರು ನೀಡಿದ್ದರು. ಈ ಕುರಿತು ತನಿಖೆಗೆ ಆದೇಶಿಸುವಂತೆ 2012ರಲ್ಲೇ ಕೋರ್ಟ್ ಮೆಟ್ಟಿಲೇರಿ ಮನವಿ ಮಾಡಿದ್ದರು. 
 
2005 ರ ಸಾಲಿನಲ್ಲಿ ರವಿ ತಮ್ಮ ಆಸ್ತಿಯ ಮೌಲ್ಯ 10.10 ಲಕ್ಷ ರೂಪಾಯಿ ಎಂದು ಘೋಷಿಸಿದ್ದರು. ವಾರ್ಷಿಕ ಆದಾಯ 1.20 ಲಕ್ಷ ಎಂದು ಪ್ರಕಟಿಸಿದ್ದರು. 2008 ರಲ್ಲಿ ಅವರ ವಾರ್ಷಿಕ ಆದಾಯ 18.09 ಲಕ್ಷ ರೂಪಾಯಿ ಇತ್ತು. ಈ ಅವಧಿಯಲ್ಲಿ ಅವರ ಆಸ್ತಿಯ ಒಟ್ಟು ಮೌಲ್ಯ 93 ಲಕ್ಷ ರೂಪಾಯಿಗೆ ಏರಿಕೆಯಾಗಿದೆ. 2009 ರಲ್ಲಿ ಆಸ್ತಿಯ ಮೌಲ್ಯ 1.60 ಕೋಟಿಗೆ ಹೆಚ್ಚಳವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಗಂದೂರು ಸೇತುವೆ ಉದ್ಘಾಟನೆಗೆ ಆಹ್ವಾನ ಸಿಕ್ಕಿಲ್ಲ ಎಂದ ಸಿಎಂ ಸಿದ್ದರಾಮಯ್ಯ ನೆಟ್ಟಿಗರ ಪ್ರಶ್ನೆ

ಸಿಎಂ ಕುರ್ಚಿ ವಿಚಾರ ಬಿಜೆಪಿಗೆ ಸಂಬಂಧಿಸಿದ್ದಲ್ಲ: ಸಂತೋಷ ಲಾಡ್‌

ಶರಾವತಿ ಮುಕುಟದ ಮಲೆನಾಡ ಸೊಬಗಿನ ಐತಿಹಾಸಿಕ ಸಿಗಂಧೂರ ಸಿಂಧೂರ ರಾಷ್ಟ್ರಕ್ಕೆ ಅರ್ಪಣೆ

ದೇಶದ ಅತಿ ಉದ್ದದ ಸಿಗಂದೂರು ಸೇತುವೆ ಲೋಕಾರ್ಪಣೆ, ಶಿಷ್ಟಾಚಾರ ಉಲ್ಲಂಘನೆ ಎಂದ ಸಿಎಂಗೆ ಗಡ್ಕರಿ ಪ್ರತಿಕ್ರಿಯೆ

ತಂದೆಯಿಂದಲೇ ಹತ್ಯೆಯಾದ ಟೆನ್ನಿಸ್ ತಾರೆ ರಾಧಿಕಾ, ಇದೊಂದು ಮುಚ್ಚಿದ ಪ್ರಕರಣ ಎಂದಿದ್ಯಾಕೆ ಖಾಕಿ

ಮುಂದಿನ ಸುದ್ದಿ
Show comments