ಕೆಆರ್ ಎಸ್ ಗೆ ಲೋಕಾಯುಕ್ತ ನ್ಯಾಯಮೂರ್ತಿ ಭೇಟಿ

Webdunia
ಗುರುವಾರ, 30 ಆಗಸ್ಟ್ 2018 (17:48 IST)
ಕೆಆರ್ ಎಸ್ ಜಲಾಶಯ ಭರ್ತಿಯಾಗಿರೊ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಜಲಾಶಯ ವೀಕ್ಷಣೆ ಮಾಡಿದರು.

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಕೆ.ಆರ್.ಎಸ್. ಜಲಾಶಯ ಭರ್ತಿ ಆಗಿರುವ ಹಿನ್ನೆಲೆಯಲ್ಲಿ ವೀಕ್ಷಣೆ ಮಾಡಿದರು. ಭದ್ರತೆಯ ನಡುವೆ ಜಲಾಶಯವನ್ನು ಲೋಕಾಯುಕ್ತ ನ್ಯಾಯಮೂರ್ತಿ ವೀಕ್ಷಣೆ ಮಾಡಿದರು.

ವಿಶ್ವನಾಥ್ ಶೆಟ್ಟಿ ಅವರಿಗೆ ತಹಸೀಲ್ದಾರ್ ನಾಗೇಶ್, ನೀರಾವರಿ ಇಲಾಖೆ ಅಧಿಕಾರಿಗಳು ಸಾಥ್ ನೀಡಿದರು.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಆರ್ ಎಸ್ ಜಲಾಶಯವನ್ನು ವೀಕ್ಷಣೆ ಮಾಡಿದ ಲೋಕಾಯುಕ್ತ ನ್ಯಾಯಮೂರ್ತಿಗಳು, ಅಧಿಕಾರಿಗಳಿಂದ ಜಲಾಶಯ ಹಾಗೂ ನೀರಿನ ಬಗ್ಗೆ ಮಾಹಿತಿ ಪಡೆದುಕೊಂಡರು

 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments