Webdunia - Bharat's app for daily news and videos

Install App

ಗ್ರಾಪಂ, ನಾಡ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ

Webdunia
ಬುಧವಾರ, 31 ಅಕ್ಟೋಬರ್ 2018 (17:05 IST)
ಗ್ರಾಮ ಪಂಚಾಯಿತಿ ಹಾಗೂ ನಾಡ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಿಕ್ಕಮಗಳೂರಿನ ಹೊರನಾಡು ಗ್ರಾಮ ಪಂಚಾಯಿತಿ, ಕಳಸ ನಾಡ ಕಚೇರಿಗೆ ಭೇಟಿ ನೀಡಿದ್ದಾರೆ. ಎರಡು ಕಚೇರಿಗಳಿಗೆ ಏಕಕಾಲದಲ್ಲಿ ಭೇಟಿ ನೀಡಿದ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಮೂಡಿಗೆರೆ ತಾಲೂಕಿನ ಹೊರನಾಡು ಮತ್ತು ಕಳಸಗಳಲ್ಲಿ ಈ ಭೇಟಿ ನಡೆದಿದೆ. ನಾಡಕಚೇರಿ, ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರದ ಶಂಕೆ ವ್ಯಕ್ತವಾಗಿರುವ ಕುರಿತು ನಾಡಕಚೇರಿ, ಗ್ರಾಪಂ ವಿರುದ್ಧ ಸ್ಥಳೀಯರು ದೂರು ದಾಖಲಿಸಿದ್ದರು.

ಭೇಟಿ ವೇಳೆ ದಾಖಲೆಗಳನ್ನು ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಅಷ್ಟೇ ಅಲ್ಲ, ಗ್ರಾ.ಪಂ. ಅಧ್ಯಕ್ಷೆ, ಸದಸ್ಯರು ಹಾಗೂ ಅಧಿಕಾರಿಗಳನ್ನು ವಿಚಾರಣೆ ನಡೆಸಿದರು. ಲೋಕಾಯುಕ್ತ ಇನ್ಸ್‌ಪೆಕ್ಟರ್ ಸಚಿನ್ ನೇತೃತ್ವದ ತಂಡ ಭೇಟಿ ನೀಡಿತ್ತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments