Webdunia - Bharat's app for daily news and videos

Install App

RTO ಕಚೇರಿಗಳ ಮೇಲೆ ಲೋಕಾಯುಕ್ತರ ದಾಳಿ

Webdunia
ಬುಧವಾರ, 13 ಸೆಪ್ಟಂಬರ್ 2023 (19:01 IST)
ರಾಜ್ಯಾದ್ಯಂತ ಆರ್ ಟಿ ಒ ಕಛೇರಿ ಗಳ ವಿರುದ್ದ ದೂರು ಬಂದಿದ್ದು,ದೂರಿನ ಅನ್ವಯ ಇವತ್ತು ಪರಿಶೀಲನೆ ನಡೆಸಲಾಗಿದೆ.ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ ನೇತೃತ್ವದಲ್ಲಿ RTO ಕಚೇರಿಗಳ ಮೇಲೆ ದಾಳಿ ನಡೆಸಲಾಗಿದ್ದು,ನಗರದ ಎಲ್ಲಾ RTO ಕಚೇರಿ ಸೇರಿದಂತೆ ಯಲಹಂಕ, ಯಶವಂತಪುರ, ಜಯನಗರ, ಇಂದಿರಾನಗರ,ಜ್ಞಾನ ಭಾರತಿ ಸೇರಿದಂತೆ ನಗರದ ಕಚೇರಿಗಳ RTO ಕಚೇರಿಗಳ  ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.
 
ಜಯನಗರ ಆರ್ ಟಿ ಒ ಕಚೇರಿಗೆ ಗೆ ಭೇಟಿ ನೀಡಿದ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್. ಆರ್ ಟಿ ಒ ಸುರೇಶ್ ರವರ ಕಛೇರಿಯಲ್ಲಿ ಕುಳಿತು ಮಾಹಿತಿ ಪಡೆದಿದ್ದಾರೆ.ಇನ್ನೂ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಬಾರದು.ಪ್ರತಿಯೊಂದು ಸಮಸ್ಯೆ ಗಳನ್ನು ನಾವು ಕೇಳ್ತೇವೆ.ಸಾರ್ವಜನಿಕರ ಪ್ರತಿಯೊಂದು ದೂರನ್ನು ಪರಿಶೀಲನೆ ಮಾಡಲಾಗುತ್ತೆ.ಅಕ್ರಮ  ನಡೆದಿದ್ದರೆ ಅವರ ವಿರುದ್ದ ಕೇಸ್ ದಾಖಲು ಮಾಡಲಾಗುತ್ತೆ.ತನಿಖೆ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ನ್ಯಾ ಬಿ ಎಸ್ ಪಾಟೀಲ್ ರಿಂದ  ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments