Webdunia - Bharat's app for daily news and videos

Install App

ಸೋಮೋಟೋ ಕೇಸ್ ದಾಖಲು ಮಾಡಿದ ಲೋಕಾಯುಕ್ತ

Webdunia
ಬುಧವಾರ, 7 ಜೂನ್ 2023 (14:33 IST)
ಕೆ.ಆರ್.‌ಸರ್ಕಲ್ ಅಂಡರ್ ಪಾಸ್ ನಲ್ಲಿ ಯುವತಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಘಟನಾ ಸ್ಥಳಕ್ಕೆ ಲೋಕಾಯುಕ್ತ ಐಜಿಪಿ ಭೇಟಿ ನೀಡಿದ್ದಾರೆ.ಲೋಕಾಯುಕ್ತ ಐಜಿಪಿ ಸುಬ್ರಹ್ಮಣ್ಯೇಶ್ವರ ರಾವ್ ಬೇಟಿ ಹಿನ್ನೆಲೆ ಬಿಬಿಎಂಪಿಯಿಂದ ಆತುರಾತುರವಾಗಿ ಕೆಲಸ ಮಾಡಲಾಗಿದೆ.ಮೇಲ್ನೋಟಕ್ಕೆ ಎಲ್ಲ ಸರಿಯಾಗಿದೆ ಎಂದು ತೋರಿಸಿಕೊಳ್ಳೊ ಪ್ರಯತ್ನ ಮಾಡಿದ್ದಾರೆ.
 
ಅಂಡರ್ ಪಾಸ್ ನಲ್ಲಿ ಮುಚ್ಚಿರುವ ಪೈಪ್ ಗಳ ಕ್ಲೀನಿಂಗ್ ಮಾಡಿದ್ದಾರೆ.ಟ್ಯಾಂಕರ್ ಬಳಸಿಕೊಂಡು ಸ್ವಚ್ಚತ ಕಾರ್ಯದಲ್ಲಿ ಬಿಬಿಎಂಪಿ ಅಧಿಕಾರಿಗಳು ತೊಡಗಿದ್ದಾರೆ.ರಾತ್ರಿಯಿಂದಲೆ ಅಂಡರ್ ಪಾಸ್  ಅಧಿಕಾರಿಗಳು ಕ್ಲೋಸ್ ಮಾಡಿದ್ದಾರೆ.ಮಳೆ ನೀರಿನಿಂದ ಯುವತಿ ಸಾವು ಸಂಬಂಧ ಸುಮೋಟೋ ಕೇಸ್ ನ್ನ ಲೋಕಯುಕ್ತ ದಾಖಲಿಸಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments