Webdunia - Bharat's app for daily news and videos

Install App

ಲೋಕಾಯುಕ್ತರಿಗೆ ಇರಿತ ಪ್ರಕರಣ: ವಿಚಾರಣೆ ವೇಳೆ ವಿಚಿತ್ರ ಹೇಳಿಕೆ ನೀಡಿದ ಆರೋಪಿ

Webdunia
ಗುರುವಾರ, 8 ಮಾರ್ಚ್ 2018 (13:37 IST)
ಬೆಂಗಳೂರು: ಲೋಕಾಯು ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿಗೆ ನಿನ್ನೆ ಅವರ ಕಚೇರಿಯಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಆರೋಪಿ ತೇಜ್ ರಾಜ್ ಶರ್ಮಾ ವಿಚಿತ್ರ ಹೇಳಿಕೆ ನೀಡಿದ್ದಾನೆ.

ಪೊಲೀಸ್ ವಿಚಾರಣೆ ವೇಳೆ ಆರೋಪಿ ತೇಜ್ ರಾಜ್, ಈ ಕೃತ್ಯ ಮಾಡಲು ನನಗೆ ಯೂ ಟ್ಯೂಬ್, ಭಗವದ್ಗೀತೆಯ ಉಪದೇಶಗಳೇ ಪ್ರೇರಣೆ ಎಂದಿದ್ದಾನೆ.

ಭಗವದ್ಗೀತೆಯಲ್ಲಿ ಶ್ರೀಕೃಷ್ಣನ ಉಪದೇಶದಿಂದ ಅರ್ಜುನನಿಗೆ ಗೆಲುವಾಯಿತು. ನಾನೂ ಅರ್ಜುನನಂತೆ ವಿಶಾಖ ನಕ್ಷತ್ರದಲ್ಲಿ ಹುಟ್ಟಿದವನು. ಅಧರ್ಮದ ವಿರುದ್ಧ ಗೆಲ್ಲಬೇಕಿತ್ತು. ಕೊನೆಗೂ ನಾನು ಧರ್ಮ ಯುದ್ಧದಲ್ಲಿ ನಾನು ಗೆದ್ದಿದ್ದೇನೆ ಎಂದು ಆರೋಪಿ ಹೇಳಿಕೆ ನೀಡಿದ್ದಾನೆ.

ಈತ ಕಳೆದ ಒಂದು ತಿಂಗಳಿನಿಂದ ಹತ್ಯೆಗೆ ಸಂಚು ರೂಪಿಸಿದ್ದನಂತೆ. ಪ್ರತೀ ಬಾರಿಯೂ ದೇವರ ಫೋಟೋವನ್ನು ಮುಚ್ಚಿಟ್ಟುಕೊಂಡು ಬರುತ್ತಿದ್ದನಂತೆ. ಇಂತಹಾ ವಿಚಿತ್ರ ಹೇಳಿಕೆಗಳನ್ನು ಪೊಲೀಸರಿಗೆ ನೀಡುತ್ತಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಷನ್ ಸುದರ್ಶನ್ ಘೋಷಿಸಿದ ಪ್ರಧಾನಿ ಮೋದಿ: ಹೀಗಂದರೆ ಏನು ಇಲ್ಲಿದೆ ವಿವರ

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಸ್ವಾತಂತ್ರ್ಯೋತ್ಸವದಂದು ಡಿಸಿಎಂ ಡಿಕೆ ಶಿವಕುಮಾರ್ ಪಂಚ ಪ್ರತಿಜ್ಞೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅತಿಯಾದ ಡಯಟ್ ಹೃದಯಾಘಾತಕ್ಕೆ ಕಾರಣವಾಗುತ್ತಾ, ಡಾ ಸಿಎನ್ ಮಂಜುನಾಥ್ ಟಿಪ್ಸ್

ಮುಂದಿನ ಸುದ್ದಿ
Show comments