Select Your Language

Notifications

webdunia
webdunia
webdunia
webdunia

ಲೋಕಾಯುಕ್ತ ಚೂರಿ ಇರಿತ ಪ್ರಕರಣ: ನನ್ನ ಕೆಲಸವನ್ನು ದೇವರೂ ಮೆಚ್ಚಿಕೊಳ್ತಾನೆ ಎಂದ ಆರೋಪಿ!

ಲೋಕಾಯುಕ್ತ ಚೂರಿ ಇರಿತ ಪ್ರಕರಣ: ನನ್ನ ಕೆಲಸವನ್ನು ದೇವರೂ ಮೆಚ್ಚಿಕೊಳ್ತಾನೆ ಎಂದ ಆರೋಪಿ!
ಬೆಂಗಳೂರು , ಶುಕ್ರವಾರ, 9 ಮಾರ್ಚ್ 2018 (12:35 IST)
ಬೆಂಗಳೂರು: ಲೋಕಾಯುಕ್ತ ವಿಶ್ವನಾಥ ಶೆಟ್ಟಿಗೆ ಚೂರಿ ಇರಿದ ಆರೋಪಿ ತೇಜ್ ರಾಜ್ ಶರ್ಮಾ ವಿಚಾರಣೆ ವೇಳೆ ತನ್ನ ಕೃತ್ಯ ಸಮರ್ಥಿಸಿಕೊಂಡಿದ್ದಾನೆ.

ಚೂರಿ ಇರಿದಿದ್ದಕ್ಕೆ ತನಗೆ ಯಾವುದೇ ಪಶ್ಚಾತ್ತಾಪವಿಲ್ಲ. ಇದರಿಂದ ನಾಲ್ಕು ಜನರಿಗೆ ಉಪಯೋಗವಾಗುತ್ತೆ. ದೇವರೂ ಮೆಚ್ಚುತ್ತಾನೆ ಎಂದು ಆರೋಪಿ ಹೇಳಿಕೊಂಡಿದ್ದಾನೆ.

ನಿನ್ನೆ ವಿಚಾರಣೆ ವೇಳೆ ಜ್ಯೋತಿಷ್ಯ, ಭಗವದ್ಗೀತೆಯ ಪ್ರೇರಣೆಯಿಂದ ಕೃತ್ಯವೆಸಗಿದ್ದಾಗಿ ಆರೋಪಿ ಹೇಳಿಕೊಂಡಿದ್ದ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಬರುವ ಮೊದಲೇ ಭಾರತ ಪ್ರಗತಿಯಲ್ಲಿದೆ