Webdunia - Bharat's app for daily news and videos

Install App

ಲೋಕಾಯುಕ್ತ ಚೂರಿ ಇರಿತ ಪ್ರಕರಣ: ನನ್ನ ಕೆಲಸವನ್ನು ದೇವರೂ ಮೆಚ್ಚಿಕೊಳ್ತಾನೆ ಎಂದ ಆರೋಪಿ!

Webdunia
ಶುಕ್ರವಾರ, 9 ಮಾರ್ಚ್ 2018 (12:35 IST)
ಬೆಂಗಳೂರು: ಲೋಕಾಯುಕ್ತ ವಿಶ್ವನಾಥ ಶೆಟ್ಟಿಗೆ ಚೂರಿ ಇರಿದ ಆರೋಪಿ ತೇಜ್ ರಾಜ್ ಶರ್ಮಾ ವಿಚಾರಣೆ ವೇಳೆ ತನ್ನ ಕೃತ್ಯ ಸಮರ್ಥಿಸಿಕೊಂಡಿದ್ದಾನೆ.

ಚೂರಿ ಇರಿದಿದ್ದಕ್ಕೆ ತನಗೆ ಯಾವುದೇ ಪಶ್ಚಾತ್ತಾಪವಿಲ್ಲ. ಇದರಿಂದ ನಾಲ್ಕು ಜನರಿಗೆ ಉಪಯೋಗವಾಗುತ್ತೆ. ದೇವರೂ ಮೆಚ್ಚುತ್ತಾನೆ ಎಂದು ಆರೋಪಿ ಹೇಳಿಕೊಂಡಿದ್ದಾನೆ.

ನಿನ್ನೆ ವಿಚಾರಣೆ ವೇಳೆ ಜ್ಯೋತಿಷ್ಯ, ಭಗವದ್ಗೀತೆಯ ಪ್ರೇರಣೆಯಿಂದ ಕೃತ್ಯವೆಸಗಿದ್ದಾಗಿ ಆರೋಪಿ ಹೇಳಿಕೊಂಡಿದ್ದ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪ್ರಜಾಸೇವಾ ಇಲಾಖೆಗೆ ಅಧಿಕೃತ ಚಾಲನೆ ನೀಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

ಕುಂಭಕರ್ಣ ನಿದ್ರೆಯಲ್ಲಿದ್ದ ಸರ್ಕಾರವನ್ನು ಬಿಜೆಪಿ ಬಡಿದೆಬ್ಬಿಸಿದೆ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನಿಮ್ಗೆ ಸಂಬಳಾನೂ ಕೊಡ್ಬೇಕು, ಎಲ್ಲಾನೂ ಕೊಡ್ಬೇಕು, ಕೆಲಸ ಮಾತ್ರ ಮಾಡಲ್ಲ: ಸ್ವಚ್ಛತಾ ಕಾರ್ಮಿಕರಿಗೆ ಕೃಷ್ಣ ಭೈರೇಗೌಡ ಕ್ಲಾಸ್ Video

ಬಿಜೆಪಿ ಪಾದಯಾತ್ರೆ ಈಗ ಜನಾಂದೋಲನವಾಗಿದೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments