Webdunia - Bharat's app for daily news and videos

Install App

ಲೋಕಾಯುಕ್ತ ಚೂರಿ ಇರಿತ ಪ್ರಕರಣ: ನನ್ನ ಕೆಲಸವನ್ನು ದೇವರೂ ಮೆಚ್ಚಿಕೊಳ್ತಾನೆ ಎಂದ ಆರೋಪಿ!

Webdunia
ಶುಕ್ರವಾರ, 9 ಮಾರ್ಚ್ 2018 (12:35 IST)
ಬೆಂಗಳೂರು: ಲೋಕಾಯುಕ್ತ ವಿಶ್ವನಾಥ ಶೆಟ್ಟಿಗೆ ಚೂರಿ ಇರಿದ ಆರೋಪಿ ತೇಜ್ ರಾಜ್ ಶರ್ಮಾ ವಿಚಾರಣೆ ವೇಳೆ ತನ್ನ ಕೃತ್ಯ ಸಮರ್ಥಿಸಿಕೊಂಡಿದ್ದಾನೆ.

ಚೂರಿ ಇರಿದಿದ್ದಕ್ಕೆ ತನಗೆ ಯಾವುದೇ ಪಶ್ಚಾತ್ತಾಪವಿಲ್ಲ. ಇದರಿಂದ ನಾಲ್ಕು ಜನರಿಗೆ ಉಪಯೋಗವಾಗುತ್ತೆ. ದೇವರೂ ಮೆಚ್ಚುತ್ತಾನೆ ಎಂದು ಆರೋಪಿ ಹೇಳಿಕೊಂಡಿದ್ದಾನೆ.

ನಿನ್ನೆ ವಿಚಾರಣೆ ವೇಳೆ ಜ್ಯೋತಿಷ್ಯ, ಭಗವದ್ಗೀತೆಯ ಪ್ರೇರಣೆಯಿಂದ ಕೃತ್ಯವೆಸಗಿದ್ದಾಗಿ ಆರೋಪಿ ಹೇಳಿಕೊಂಡಿದ್ದ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments