Webdunia - Bharat's app for daily news and videos

Install App

ಲೋಕಾಯುಕ್ತ, ಉಪಲೋಕಾಯುಕ್ತ ಪದಚ್ಯುತಿ: ತನಿಖಾ ಸಮಿತಿ ರಚನೆಗೆ ಮನವಿ

Webdunia
ಭಾನುವಾರ, 29 ನವೆಂಬರ್ 2015 (13:40 IST)
ಲೋಕಾಯುಕ್ತ, ಉಪಲೋಕಾಯುಕ್ತ ಪದಚ್ಯುತಿ ಪ್ರಸ್ತಾಪಗಳನ್ನು ಕುರಿತು  ಆರೋಪ, ಪ್ರತ್ಯಾರೋಪ ಸಹಜವಾಗಿದ್ದು, ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗೆ ತನಿಖಾ ಸಮಿತಿಯನ್ನು ರಚಿಸುವಂತೆ ಮನವಿ ಸಲ್ಲಿಸಲಾಗುತ್ತದೆ ಎಂದು ಸ್ಪೀಕರ್ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.

 ವಿಧಾನಸಭೆ ಕಲಾಪದಲ್ಲಿ ಇವರಿಬ್ಬರ ಪದಚ್ಯುತಿ ನಿರ್ಣಯದ ಪ್ರಸ್ತಾಪ ಮಂಡನೆ ಮಾಡಲಾಗಿತ್ತು.  ಈ ಮನವಿ ಸಲ್ಲಿಸಲು ನೀಡುವ ದಾಖಲಾತಿಗಳನ್ನು ಈಗ ಕಾಗೋಡು ಪರಿಶೀಲಿಸುವ ಕಾರ್ಯವನ್ನು ಮಾಡುತ್ತಿದ್ದು, ಇನ್ನೊಂದು ವಾರದಲ್ಲಿ ಈ ಪ್ರಸ್ತಾವನೆಯನ್ನು ಕಳಿಸಲಾಗುತ್ತದೆ ಎಂದು ಹೇಳಿದರು.

 ಲೋಕಾಯುಕ್ತ ಭಾಸ್ಕರರಾವ್ ಪದಚ್ಯುತಿಗೆ ಸಹಿಸಂಗ್ರಹಿಸಿದ ಬೆನ್ನಲ್ಲೇ ಉಪಲೋಕಾಯುಕ್ತರ ಪದಚ್ಯುತಿಗೆ ಕೂಡ ಕಾಂಗ್ರೆಸ್ ಸಹಿ ಸಂಗ್ರಹ ಮಾಡಿತ್ತು. ಉಪಲೋಕಾಯುಕ್ತ ಸುಬಾಷ್ ಬಿ ಅಡಿ ಅವರ ಪದಚ್ಯುತಿಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಲೋಕಾಯುಕ್ತ ಸಂಸ್ಥೆಯನ್ನೇ ಮುಚ್ಚುವ ಹುನ್ನಾರವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಜಗದೀಶ್ ಶೆಟ್ಟರ್ ಆರೋಪಿಸಿದ್ದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments