Webdunia - Bharat's app for daily news and videos

Install App

ಮಂತ್ರಿಗಿರಿ ಲಾಬಿಗೆ ಲೋಕಸಭೆ ದಾಳ

Webdunia
ಗುರುವಾರ, 25 ಮೇ 2023 (08:35 IST)
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಪುಟ ವಿಸ್ತರಣೆಗೂ ಲೋಕಸಭಾ ಚುನಾವಣೆಗೂ ಸಂಬಂಧ ಇದ್ಯಾ ಎಂಬ ಪ್ರಶ್ನೆ ಮೂಡಿದೆ. ಈಗ ಸಚಿವರಾದರೆ ಸಾಲದು ಲೋಕಸಭೆ ಚುನಾವಣೆಗೂ ಸಿದ್ದರಿರಬೇಕು ಎಂದು ಕನಿಷ್ಠ 10 ರಿಂದ 15 ಜನ ಸಚಿವರಿಗೆ ಈಗಲೇ ಬಿಗ್ ಟಾಸ್ಕ್ ಫಿಕ್ಸ್ ಮಾಡಿದ್ದಾರೆ ಎನ್ನಲಾಗುತ್ತಿದೆ.
 
ಸಚಿವ ಸ್ಥಾನದ ಆಕಾಂಕ್ಷಿಗಳಾಗಿ ಹಲವು ಶಾಸಕರು ಹೈಕಮಾಂಡ್ ಬೆನ್ನು ಬಿದ್ದಿದ್ದಾರೆ. ಹೀಗಾಗಿ ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬ ವಿಚಾರದಲ್ಲಿ ಹೈಕಮಾಂಡ್ ಲೋಕಸಭೆಯ ದಾಳ ಉರುಳಿಸಲು ಮುಂದಾಗಿದೆ. ಲೋಕಸಭೆ ಗೆಲುವಿನ ಲೆಕ್ಕಾಚಾರ ಹಾಕಿಯೇ ಈ ಬಾರಿ ಸಚಿವ ಸ್ಥಾನದ ಅವಕಾಶ ನೀಡಲಾಗುತ್ತದೆ ಎಂಬುದು ಕಾಂಗ್ರೆಸ್ ವಲಯದ ಮಾತು.

2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25+1, ಕಾಂಗ್ರೆಸ್ 1, ಜೆಡಿಎಸ್ 1 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ಆದರೆ 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ತೆಹಲ್ಕಾ'ದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಶಿಕ್ಷೆಯಾದ ಪ್ರಕರಣ ಹಿನ್ನೆಲೆ ಇಲ್ಲಿದೆ

Video, ವಾಲಿಬಾಲ್ ಆಡುತ್ತಿರುವಾಗಲೇ ಹೃದಯಾಘಾತ, ಎಸ್ಸೆಸ್ಸೆಲ್ಸಿ ಬಾಲಕ‌ ಸ್ಥಳದಲ್ಲೇ ಸಾವು,

ಗಮನ‌ ಸೆಳೆದ ಬನ್ನೇರುಘಟ್ಟದ ಮರಿ‌ ಹಿಪ್ಪೋಗೆ ನಿಮ್ಮ‌ಇಚ್ಛೆಯ ಹೆಸರಿಡಬಹುದು, ಹಾಗಾದರೆ ನೀವೇನು‌ ಮಾಡಬೇಕು‌ ಗೊತ್ತಾ

.ಜಮೀರ್ ಅಹಮದ್ ಖಾನ್‌ಗೆ ಸಚಿವ ಸ್ಥಾನ ಕೊಡುವಂತೆ ಸಿದ್ದರಾಮಯ್ಯ ಕೇಳಿರಲಿಲ್ಲ: ಯತೀಂದ್ರ

ಮುಂದಿನ ಸುದ್ದಿ
Show comments