Webdunia - Bharat's app for daily news and videos

Install App

ಕಾರ್ಮಿಕ ಇಲಾಖೆ ನಾರಾಯಣಪ್ಪ ಮನೆ ಮೇಲೆ ಲೋಕಯುಕ್ತ ದಾಳಿ

Webdunia
ಬುಧವಾರ, 31 ಮೇ 2023 (15:14 IST)
ಕಾರ್ಮಿಕ ಇಲಾಖೆ ನಾರಾಯಣಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ,ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರದ ಗ್ರೌಂಡ್ ಪ್ಲೋರ್ ಸೇರಿ ಮೂರು ಪ್ಲೋರ್ ಮನೆ , ಎರಡು ಮನೆ ಸೇರಿ ಕೆ.ಆರ್.ಪುರಂ ಬಳಿ  ಮೂರು ಫ್ಲೋರ್ ಮನೆ ಇದೆ.ಕೋಲಾರದ ಮುಳಬಾಗಿಲಿನಲ್ಲಿ ಸ್ಟೋನ್ ಕ್ರಷರ್ ಮಿಷನ್ ನ್ನ  ನಾರಾಯಣಪ್ಪ ಹೊಂದಿದ್ದಾನೆ.ಕೋಳಿ ಫಾಮ್ ಕೂಡ ನಾರಾಯಣಪ್ಪ ಹೆಸರಿನಲ್ಲಿದೆ.ಸುಂಕದಕಟ್ಟೆಯಲ್ಲಿ ಬಾಕ್ಸ್ ಪ್ಯಾಕಿಂಗ್ ಫ್ಯಾಕ್ಟರಿಯನ್ನ ನಾರಾಯಣಪ್ಪ ಹೊಂದಿದ್ದು,ಸದ್ಯ ಅಧಿಕಾರಿಗಳಿಂದ ಮನೆ ಪರಿಶೀಲನೆ ಮುಂದುವರಿಕೆ ಮಾಡಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

ಮುಂದಿನ ಸುದ್ದಿ
Show comments