Webdunia - Bharat's app for daily news and videos

Install App

ಶಿವಶಂಕರ್ ಎಂಬಾತ ನೀಡಿದ ದೂರಿನನ್ವಯ KSDL ಮೇಲೆ ಲೋಕಯುಕ್ತ ಅಧಿಕಾರಿಗಳ ದಾಳಿ

Webdunia
ಸೋಮವಾರ, 19 ಜೂನ್ 2023 (20:24 IST)
KSDL ಟೆಂಡರ್ ನಲ್ಲಿ ಭಾರೀ ಹಗರಣ ಹಾಗೂ ಸೋಪ್ ತಯಾರಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ ಅಂತ ಶಿವಶಂಕರ್ ಎಂಬಾತ ದೂರು ನೀಡಿದ್ದು,ದೂರು ಹಿನ್ನಲೆ ಇಂದು ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.ಒರ್ವ ಡಿವೈಎಸ್ಪಿ, ಇಬ್ಬರು ಇನ್ಸ್ಪೆಕ್ಟರ್ ಗಳು ಸೇರಿ 10ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ನಡೆದಿದೆ.ಈ ಹಿಂದೆಯೂ ಮಾಡಾಳ್ ವೀರೂಪಾಕ್ಷಪ್ಪ ಕೇಸ್ ನಲ್ಲಿ KSDL ಮೇಲೆ ದಾಳಿ ಮಾಡಲಾಗಿತ್ತು.ಈಗ ಮತ್ತದೇ KSDL ಕಚೇರಿ ಮೇಲೆ‌ ಲೋಕಾಯುಕ್ತ ದಾಳಿ ನಡರಸಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments