Webdunia - Bharat's app for daily news and videos

Install App

ಮಚ್ಚು, ಲಾಂಗ್ ಹಿಡಿದು ಪೊಲೀಸರ ಕೈಗೆ ಸಿಕ್ಕಬಿದ್ರು

Webdunia
ಗುರುವಾರ, 19 ಸೆಪ್ಟಂಬರ್ 2019 (22:02 IST)
ಮುಖ್ಯರಸ್ತೆಯಲ್ಲಿ ಸಂಚರಿಸೋ ವಾಹನಗಳ ಸವಾರರನ್ನು ಬೆದರಿಸಿ ದರೋಡೆ ಮಾಡುತ್ತಿದ್ದ ಕುಖ್ಯಾತರನ್ನು ಪೊಲೀಸರು ಅಂದರ್ ಮಾಡಿದ್ದಾರೆ.

ಮುಖ್ಯರಸ್ತೆ ಬದಿಯಲ್ಲೇ ಬೈಕ್ ನಿಲ್ಲಿಸಿದ್ದ ಗ್ಯಾಂಗಿನ ಆರು ಜನ ದರೋಡೆಕೋರನ್ನು ಪೊಲೀಸರು ಬಂಧನ ಮಾಡಿದ್ದಾರೆ.
ಸರಗಳ್ಳತನ ಹಾಗೂ ಬೈಕ್ ಕಳ್ಳತನ ಅಲ್ಲದೇ ದರೋಡೆಯನ್ನೇ ವೃತ್ತಿಯನ್ನಾಗಿಸಿಕೊಂಡಿದ್ದ ಖದೀಮರಾದ ಕೋಲಾರದ ಕೂತಾಂಡಹಳ್ಳಿಯ ಧನಂಜಯ್, ವಕ್ಕಲೇರಿಯ ದೀಕ್ಷಿತ, ಗುರುಪ್ರಸಾದ್, ಚಂದ್ರಶೇಖರ್, ಯತೀಶ್, ಬಸವರಾಜ ಬಂಧನಕ್ಕೆ ಒಳಗಾದವರು.

ಕೋಲಾರ ಗ್ರಾಮಾಂತರು ಪೊಲೀಸರು ಕುಖ್ಯಾತ ಖದೀಮರನ್ನು ಬಂಧನ ಮಾಡಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಬೆಂಗಳೂರು ಡಿಆರ್ ಡಿಒ ಆಫೀಸರ್ ಮೇಲೆ ಕನ್ನಡಿಗನಿಂದ ಹಲ್ಲೆ ಕೇಸ್ ಗೆ ಟ್ವಿಸ್ಟ್: ಅಸಲಿಗೆ ನಡೆದದ್ದೇ ಬೇರೆಯೇ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಪತ್ನಿಗಿತ್ತು ಈ ಮಾನಸಿಕ ಕಾಯಿಲೆ

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: ಡಿ.ವಿ. ಸದಾನಂದಗೌಡ

ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

DGP Om Prakash murder: ಮೀನು ಊಟ ಮಾಡುತ್ತಿರುವಾಗಲೇ ಓಂ ಪ್ರಕಾಶ್ ಮೇಲೆ ನಡೆದಿತ್ತು ಡೆಡ್ಲೀ ಅಟ್ಯಾಕ್

ಮುಂದಿನ ಸುದ್ದಿ
Show comments