Webdunia - Bharat's app for daily news and videos

Install App

ಮಚ್ಚು, ಲಾಂಗ್ ಹಿಡಿದು ಪೊಲೀಸರ ಕೈಗೆ ಸಿಕ್ಕಬಿದ್ರು

Webdunia
ಗುರುವಾರ, 19 ಸೆಪ್ಟಂಬರ್ 2019 (22:02 IST)
ಮುಖ್ಯರಸ್ತೆಯಲ್ಲಿ ಸಂಚರಿಸೋ ವಾಹನಗಳ ಸವಾರರನ್ನು ಬೆದರಿಸಿ ದರೋಡೆ ಮಾಡುತ್ತಿದ್ದ ಕುಖ್ಯಾತರನ್ನು ಪೊಲೀಸರು ಅಂದರ್ ಮಾಡಿದ್ದಾರೆ.

ಮುಖ್ಯರಸ್ತೆ ಬದಿಯಲ್ಲೇ ಬೈಕ್ ನಿಲ್ಲಿಸಿದ್ದ ಗ್ಯಾಂಗಿನ ಆರು ಜನ ದರೋಡೆಕೋರನ್ನು ಪೊಲೀಸರು ಬಂಧನ ಮಾಡಿದ್ದಾರೆ.
ಸರಗಳ್ಳತನ ಹಾಗೂ ಬೈಕ್ ಕಳ್ಳತನ ಅಲ್ಲದೇ ದರೋಡೆಯನ್ನೇ ವೃತ್ತಿಯನ್ನಾಗಿಸಿಕೊಂಡಿದ್ದ ಖದೀಮರಾದ ಕೋಲಾರದ ಕೂತಾಂಡಹಳ್ಳಿಯ ಧನಂಜಯ್, ವಕ್ಕಲೇರಿಯ ದೀಕ್ಷಿತ, ಗುರುಪ್ರಸಾದ್, ಚಂದ್ರಶೇಖರ್, ಯತೀಶ್, ಬಸವರಾಜ ಬಂಧನಕ್ಕೆ ಒಳಗಾದವರು.

ಕೋಲಾರ ಗ್ರಾಮಾಂತರು ಪೊಲೀಸರು ಕುಖ್ಯಾತ ಖದೀಮರನ್ನು ಬಂಧನ ಮಾಡಿದ್ದಾರೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments