Webdunia - Bharat's app for daily news and videos

Install App

ಯಾವುದೋ ಪುಸ್ತಕ ನೋಡಿ ಹೇಳಿಕೆ ಕೊಡ್ಬಾರ್ದು- ಸಿಎಂ ಬಸವರಾಜ್ ಬೊಮ್ಮಾಯಿ

Webdunia
ಬುಧವಾರ, 9 ನವೆಂಬರ್ 2022 (20:23 IST)
ಹಿಂದೂ ಎಂಬುದು ಅಶ್ಲೀಲ ಪದ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ದಾವಣಗೆರೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಕೆಂಡಾಮಂಡಲರಾಗಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ವಿಕಿಪಿಡಿಯಾ, ಯಾವುದೋ ಪುಸ್ತಕ ನೋಡಿ ಹೇಳಿಕೆ ಕೊಡೋದಲ್ಲ. ವಿಕಿಪಿಡಿಯಾ ವಿಶ್ವಾಸಾರ್ಹತೆ ಎಷ್ಟಿದೆ ಅಂತ ಗೊತ್ತೇ ಇದೆ. ಅದರ ಮುಖ್ಯಸ್ಥ ಜೈಲಿನಲ್ಲಿ ಇದ್ದು ಬಂದವನು. ವಿಕಿಪಿಡಿಯಾ ಮೇಲೆ ಸಾಕಷ್ಟು ಕೇಸ್​​​ಗಳು, ಆರೋಪಗಳಿವೆ. ಅದನ್ನು ನಂಬಿಕೊಂಡು ಬಹಿರಂಗ ಸಭೆಯಲ್ಲಿ ಪ್ರತಿಪಾದಿಸುವುದು ಸರಿಯಲ್ಲ. ಕಾಂಗ್ರೆಸ್ ತನ್ನ ನಿಲುವನ್ನ ಸ್ಪಷ್ಟವಾಗಿ ತಿಳಿಸಬೇಕು. ಸಿದ್ದರಾಮಯ್ಯ ಎಲ್ಲದಕ್ಕೂ ಮಾತನಾಡುತ್ತಾರೆ. ಈ ವಿಚಾರದ ಬಗ್ಗೆ ಯಾಕೆ ಮಾತನಾಡಿಲ್ಲ ಎಂದು ಸಿಎಂ ಪ್ರಶ್ನೆ ಮಾಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

‌ಹಾವು ಕಡಿತಕ್ಕೊಳಗಾದ ಅಣ್ಣನ್ನು ರಾತ್ರಿ ಪೂರ್ತಿ ಎಚ್ಚರದಿಂದಿರಲು ಈ ಸಹೋದರ ಮಾಡಿದ್ದೇನು ನೋಡಿ, Video

ಸ್ಪೈಡರ್‌ಮ್ಯಾನ್ ಎಂದೇ ಖ್ಯಾತಿ ಪಡೆದ ಜ್ಯೋತಿರಾಜ್‌ಗೆ ಕೂಡಿಬಂದ ಕಂಕಣಭಾಗ್ಯ, ಹುಡುಗಿ ಯಾರು ಗೊತ್ತಾ

ಸೆಪ್ಟೆಂಬರ್‌ನಿಂದ ತಮಿಳುನಾಡು ದೇವಾಲಯಗಳಲ್ಲಿ ರೀಲ್ ಭಕ್ತಿಗೆ ಅವಕಾಶವಿಲ್ಲ

ನಮ್ಮನ್ನು ನೇಣಿಗೆ ಹಾಕಿದ್ರೂ ಸರಿಯೇ, ವಂದೇ ಮಾತರಂ ಎರಡೇ ಪ್ಯಾರಾ ಹಾಡೋದು: ಬಿಕೆ ಹರಿಪ್ರಸಾದ್, Video

ಸೋನಿಯಾ ಗಾಂಧಿಯನ್ನು ಟೀಕಿಸ್ತೀರಾ, ದೇಶಕ್ಕಾಗಿ ಬಲಿದಾನ ಮಾಡಿದವರನ್ನು ಟೀಕಿಸ್ತೀರಾ: ಖರ್ಗೆ ಪ್ರಶ್ನೆ Video

ಮುಂದಿನ ಸುದ್ದಿ
Show comments