Webdunia - Bharat's app for daily news and videos

Install App

ಕರ್ನಾಟಕ ಆಗಮಿಸುತ್ತಿರುವ ರಾಹುಲ್‌ ಗಾಂಧಿಗೆ ಬಿಜೆಪಿ ನಾಯಕರು ಮಾಡಿರುವ ವ್ಯಂಗ್ಯದ ಟ್ವೀಟ್ ಇಲ್ಲಿದೆ ನೋಡಿ!

Webdunia
ಶನಿವಾರ, 10 ಫೆಬ್ರವರಿ 2018 (06:51 IST)
ಬೆಂಗಳೂರು : ವಿಧಾನಸಭೆ ಚುನಾವಣೆ ಹಿನ್ನೆ ಲೆಯಲ್ಲಿ ಪ್ರಚಾರಕ್ಕಾಗಿ ಕರ್ನಾಟಕ ಆಗಮಿಸುತ್ತಿರುವ ಎಪಿಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ರಾಜ್ಯದ ಬಿಜೆಪಿ ನಾಯಕರು ವ್ಯಂಗ್ಯವಾಗಿ ಟ್ವೀಟ್ ಮೂಲಕ ಸ್ವಾಗತಕೋರಿದ್ದಾರೆ.


ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ ಯಡಿಯೂರಪ್ಪ ಅವರು ರಾಹುಲ್‌ ಗಾಂಧಿ ಅವರನ್ನು ಕುರಿತು,’ ಎಲೆಕ್ಷನ್‌ ಹಿಂದೂ ರಾಹುಲ್‌ ಗಾಂಧಿ ಅವರೇ ಬಳ್ಳಾರಿಗೆ ಸ್ವಾಗತ ಎಂದು ಟ್ವೀಟ್ ಮಾಡಿ, ಜೊತೆಗೆ ‘ಚುನಾವಣಾ ಪ್ರಚಾರಕ್ಕೆ ಬಳ್ಳಾರಿ ಜಿಲ್ಲೆಗೆ ಆಗಮಿಸುತ್ತಿರುವ ರಾಹುಲ್ ಗಾಂಧಿ ಅವರಿಗೆ ಆತ್ಮೀಯ ಸ್ವಾಗತ. ಅವರು ಈ ಹಿಂದೆ ಪ್ರಚಾರ ಮಾಡಿದ ಬಹುತೇಕ ಕಡೆ ಕಾಂಗ್ರೆಸ್‌ಗೆ ಹಿನ್ನಡೆಯಾಗಿ ಬಿಜೆಪಿ ಜಯಗಳಿಸಿದೆ. ರಾಹುಲ್ ಬರುವುದು ಬಿಜೆಪಿಗೆ ಭಾಗ್ಯವೇ ಬಂದಂತಾಗಿದೆ’ ಎಂದು ಟ್ವಿಟರ್‌ನಲ್ಲಿ ಹೇಳಿದ್ದಾರೆ.


ಅದೇರೀತಿ ಸಿಟಿ ರವಿ ಕೂಡ ರಾಹುಲ್‌ ಗಾಂಧಿ ಅವರಿಗೆ’ ಕಾಂಗ್ರೆಸ್‌ ಸರಕಾರದ ಕೊಡುಗೆಯಾಗಿ ಭ್ರಷ್ಟಾಚಾರದಲ್ಲಿ ನಂ.1 ರಾಜ್ಯವಾಗಿರುವ ಕರ್ನಾಟಕಕ್ಕೆ 'ಬೇಲ್‌' ಮೇಲಿರುವ ರಾಹುಲ್‌ ಗಾಂಧಿಯನ್ನು ನಾನು ಸ್ವಾಗತಿಸುವೆ. ರಾಜ್ಯ ಲೂಟಿ ಮಾಡುವ ಮೂಲಕ ಗಾಂಧಿ ಕುಟುಂಬದ ಗೌರವ ಹೆಚ್ಚಿಸಿರುವ ಸಿದ್ದರಾಮಯ್ಯ ಬಗ್ಗೆ ರಾಹುಲ್‌ ಹೆಮ್ಮೆ ಪಡಬೇಕು’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments