Webdunia - Bharat's app for daily news and videos

Install App

ಕರ್ನಾಟಕ ಆಗಮಿಸುತ್ತಿರುವ ರಾಹುಲ್‌ ಗಾಂಧಿಗೆ ಬಿಜೆಪಿ ನಾಯಕರು ಮಾಡಿರುವ ವ್ಯಂಗ್ಯದ ಟ್ವೀಟ್ ಇಲ್ಲಿದೆ ನೋಡಿ!

Webdunia
ಶನಿವಾರ, 10 ಫೆಬ್ರವರಿ 2018 (06:51 IST)
ಬೆಂಗಳೂರು : ವಿಧಾನಸಭೆ ಚುನಾವಣೆ ಹಿನ್ನೆ ಲೆಯಲ್ಲಿ ಪ್ರಚಾರಕ್ಕಾಗಿ ಕರ್ನಾಟಕ ಆಗಮಿಸುತ್ತಿರುವ ಎಪಿಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ರಾಜ್ಯದ ಬಿಜೆಪಿ ನಾಯಕರು ವ್ಯಂಗ್ಯವಾಗಿ ಟ್ವೀಟ್ ಮೂಲಕ ಸ್ವಾಗತಕೋರಿದ್ದಾರೆ.


ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ ಯಡಿಯೂರಪ್ಪ ಅವರು ರಾಹುಲ್‌ ಗಾಂಧಿ ಅವರನ್ನು ಕುರಿತು,’ ಎಲೆಕ್ಷನ್‌ ಹಿಂದೂ ರಾಹುಲ್‌ ಗಾಂಧಿ ಅವರೇ ಬಳ್ಳಾರಿಗೆ ಸ್ವಾಗತ ಎಂದು ಟ್ವೀಟ್ ಮಾಡಿ, ಜೊತೆಗೆ ‘ಚುನಾವಣಾ ಪ್ರಚಾರಕ್ಕೆ ಬಳ್ಳಾರಿ ಜಿಲ್ಲೆಗೆ ಆಗಮಿಸುತ್ತಿರುವ ರಾಹುಲ್ ಗಾಂಧಿ ಅವರಿಗೆ ಆತ್ಮೀಯ ಸ್ವಾಗತ. ಅವರು ಈ ಹಿಂದೆ ಪ್ರಚಾರ ಮಾಡಿದ ಬಹುತೇಕ ಕಡೆ ಕಾಂಗ್ರೆಸ್‌ಗೆ ಹಿನ್ನಡೆಯಾಗಿ ಬಿಜೆಪಿ ಜಯಗಳಿಸಿದೆ. ರಾಹುಲ್ ಬರುವುದು ಬಿಜೆಪಿಗೆ ಭಾಗ್ಯವೇ ಬಂದಂತಾಗಿದೆ’ ಎಂದು ಟ್ವಿಟರ್‌ನಲ್ಲಿ ಹೇಳಿದ್ದಾರೆ.


ಅದೇರೀತಿ ಸಿಟಿ ರವಿ ಕೂಡ ರಾಹುಲ್‌ ಗಾಂಧಿ ಅವರಿಗೆ’ ಕಾಂಗ್ರೆಸ್‌ ಸರಕಾರದ ಕೊಡುಗೆಯಾಗಿ ಭ್ರಷ್ಟಾಚಾರದಲ್ಲಿ ನಂ.1 ರಾಜ್ಯವಾಗಿರುವ ಕರ್ನಾಟಕಕ್ಕೆ 'ಬೇಲ್‌' ಮೇಲಿರುವ ರಾಹುಲ್‌ ಗಾಂಧಿಯನ್ನು ನಾನು ಸ್ವಾಗತಿಸುವೆ. ರಾಜ್ಯ ಲೂಟಿ ಮಾಡುವ ಮೂಲಕ ಗಾಂಧಿ ಕುಟುಂಬದ ಗೌರವ ಹೆಚ್ಚಿಸಿರುವ ಸಿದ್ದರಾಮಯ್ಯ ಬಗ್ಗೆ ರಾಹುಲ್‌ ಹೆಮ್ಮೆ ಪಡಬೇಕು’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಂಧನದ ಭೀತಿಯಲ್ಲೇ ಬೆಳ್ತಂಗಡಿ ಠಾಣೆಗೆ ಮೂರು ವಕೀಲರೊಂದಿಗೆ ವಿಚಾರಣೆಗೆ ಹಾಜರಾದ ಸಮೀರ್‌

ಬಿಹಾರ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮತದಾರರ ಪಟ್ಟಿಯಲ್ಲಿ ಪಾಕ್‌ನ ಎರಡು ಪ್ರಜೆಗಳ ಹೆಸರು ಪತ್ತೆ

ಗಡಿ ಮೀರಿ ಬಂದಿದ್ದ ಪಾಕಿಸ್ತಾನದ 15 ಮೀನುಗಾರರನ್ನು ಸೆರೆಹಿಡಿದ ಬಿಎಸ್‌ಎಫ್‌

ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಬೆಳ್ತಂಗಡಿ ಠಾಣೆಯಲ್ಲಿ ದೂತ ಸಮೀರನ ವಿಚಾರಣೆ ಇಂದು

ಚುನಾವಣಾ ರಾಜಕಾರಣಕ್ಕೆ ಸೋಮಣ್ಣ ನಿವೃತ್ತಿ: ದೇವರೇ ಹೇಳಿದರೂ ಸ್ಪರ್ಧಿಸಲ್ಲ ಎಂದು ಕೇಂದ್ರ ಸಚಿವ

ಮುಂದಿನ ಸುದ್ದಿ
Show comments