Webdunia - Bharat's app for daily news and videos

Install App

ನಟ ಸುದೀಪ್​​​ ಆಪ್ತನಿಗಾಗಿ ಹುಡುಕಾಟ

Webdunia
ಗುರುವಾರ, 6 ಏಪ್ರಿಲ್ 2023 (19:15 IST)
ನಟ ಸುದೀಪ್‌ಗೆ ಬೆದರಿಕೆ ಪತ್ರ ಪ್ರಕರಣದ ತನಿಖೆ ನಡೆಸುತ್ತಿರುವ CCB ಅಧಿಕಾರಿಗಳಿಗೆ ಮಹತ್ವದ ಮಾಹಿತಿ ಸಿಕ್ಕಿದೆ. ಜೊತೆಯಲ್ಲಿದ್ದವರೇ ಸುದೀಪ್ ವಿರುದ್ಧ ಕ್ರಿಮಿನಲ್ ಸಂಚು ರೂಪಿಸಿರುವ ಶಂಕೆ ವ್ಯಕ್ತವಾಗಿದೆ. ಅದಕ್ಕೆ ಪೂರಕವಾದ ಒಂದಿಷ್ಟು ಅಂಶಗಳು ತನಿಖೆಯಲ್ಲಿ ಬಯಲಾಗಿವೆ. ಪೊಲೀಸರ ಶಂಕೆ ಖಚಿತವಾದರೆ ಜೊತೆಯಲಿದ್ದವರಿಗೆ ಜೈಲು ಶಿಕ್ಷೆ ಖಚಿತವಾಗಲಿದೆ. ಈಗಾಗಲೇ ಸಿನಿರಂಗದವರ ಕೈವಾಡವಿದೆ ಅಂತ ಸುದೀಪ್ ನೇರವಾಗಿ ಆರೋಪ ಮಾಡಿದ್ದಾರೆ. ಸುದೀಪ್ ಜೊತೆಯಲ್ಲಿದ್ದವರನ್ನು ಸಿನಿರಂಗದ ವ್ಯಕ್ತಿಯೊಬ್ಬ ಬಳಸಿಕೊಂಡಿರುವ ಬಲವಾದ ಗುಮಾನಿ ಪೊಲೀಸರಿಗೆ ಇದೆ. ಶಂಕೆಗೆ ಕಾರಣವಾದ ಪೂರಕ ಹಾಗೂ ಸಾಂದರ್ಭಿಕ ಸಾಕ್ಷಿಗಳು ಪೊಲೀಸರಿಗೆ ಲಭ್ಯವಾಗಿದೆ. ಹೀಗಾಗಿ ಪುಟ್ಟೇನಹಳ್ಳಿ ಪೊಲೀಸರು ಹಾಗೂ ಸಿಸಿಬಿ ತಂಡ ಆ ವ್ಯಕ್ತಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ. ಆ ಪತ್ರದಲ್ಲಿರುವ ಕೆಲ ಅಂಶಗಳ ಆಧಾರ ಮೇಲೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಪತ್ರದಲ್ಲಿ ಆರ್.ಆರ್.ನಗರ, ಶೆರ್ಟಾನ್ ಹೊಟೇಲ್, ಪಂಜಾಬಿ ಹುಡುಗಿ ಎಂದೆಲ್ಲ ಉಲ್ಲೇಖಿಸಿದ್ದು, ಸುದೀಪ್ ಆಪ್ತ ಎನಿಸಿಕೊಂಡಿರುವ ವ್ಯಕ್ತಿಯಿಂದ ಅಥವಾ ಆತನನ್ನು ಬಳಸಿಕೊಂಡು ಬೆದರಿಕೆ ಹಾಕಿರುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments