ನಕಲಿ ಬಿಲ್‌ನಿಂದ ಸರ್ಕಾರದ ಹಣ ಲೂಟಿ ಮಾಡಲಾಗುತ್ತಿದೆ: ಬಸನಗೌಡ ಪಾಟೀಲ್ ಗಂಭೀರ ಆರೋಪ

Sampriya
ಸೋಮವಾರ, 16 ಡಿಸೆಂಬರ್ 2024 (15:58 IST)
ಬೆಂಗಳೂರು: ನಕಲಿ ಬಿಲ್‌ಗಳನ್ನು ಸೃಷ್ಟಿಸಿ, ಸರ್ಕಾರದ  ಹಣ ಲೂಟಿ ಮಾಡಲಾಗುತ್ತಿದೆ. ಇದು ಸರ್ಕಾರಿ ಕಾರು ಚಾಲಕರು, ಪೆಟ್ರೋಲ್ ಬಂಕ್‌ಗಳು ಮತ್ತು ಸೇವಾ ಕೇಂದ್ರಗಳಲ್ಲಿಯೂ ನಡೆಯುತ್ತಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯದಲ್ಲಿ ಸರ್ಕಾರಿ ಕಾರು ಚಾಲಕರು, ಪೆಟ್ರೋಲ್ ಬಂಕ್‌ಗಳು ಮತ್ತು ಸೇವಾ ಕೇಂದ್ರಗಳನ್ನು ಒಗ್ಗೂಟಿ ಈ ಮಾಫಿಯಾ ನಡೆಸುತ್ತಿದ್ದು, ನಕಲಿ ಪೆಟ್ರೋಲ್ ಬಿಲ್‌ಗಳನ್ನು ತಯಾರಿಸಿ ಸರ್ಕಾರದ ಹಣವನ್ನು ಲೂಟಿ ಮಾಡುತ್ತಿದೆ ಎಂದರು.

ಇಲಾಖೆಗೆ ಬರುವ ಬಿಲ್‌ಗಳನ್ನು ಯಾವುದೇ ಕ್ರಾಸ್ ಚೆಕ್ ಮಾಡದೆ ಸಹಿ ಹಾಕಲಾಗುತ್ತಿದೆ ಎಂದರು.

ಸರ್ಕಾರಿ ಕಾರುಗಳಿಗೆ ಇಂಧನ ತುಂಬಲು ಇಲಾಖೆಯ ಮುದ್ರೆ ಇಲ್ಲ. ಸರ್ಕಾರಿ ಚಾಲಕರು ನಿಗದಿತ
ನಿಯಮಗಳನ್ನು ಉಲ್ಲಂಘಿಸಿ ಇಂಡೆಂಟ್ ತುಂಬುತ್ತಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯಿಂದ ಇಂತಹ ದುರುಪಯೋಗವಾಗಿದೆ ಎಂದು ಗಂಭೀರ ಆರೋಪ ಮಾಡಿದರು.

ಇಲಾಖೆಯ ಕಾರ್ಯದರ್ಶಿ ಮನೋಜ್ ಜೈನ್ ತುಂಬಿಸಿಕೊಂಡಿರುವ ಇಂಧನದ ಮಾಹಿತಿ ಸಂಪೂರ್ಣ ಕಗ್ಗಂಟಾಗಿದೆ. 20 ಲೀಟರ್ ಪೆಟ್ರೋಲ್‌ಗೆ ಖರೀದಿಸಿದ ಇಂಡೆಂಟ್ ಅನ್ನು 50 ಲೀಟರ್‌ ಎಂದು ತಿರುಚಲಾಗಿದೆ ಎಂದು ಯತ್ನಾಳ್‌ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದು, ಡಿಕೆಶಿ ಕುರ್ಚಿ ಕಿತ್ತಾಟದ ನಡುವೆ ಈ ಸಚಿವನಿಗೆ ಸಿಎಂ ಸ್ಥಾನ ನೀಡಬೇಕೆಂದ ಮುನಿ ಸ್ವಾಮೀಜಿ

ದೆಹಲಿ ನಮ್ಮ ದೇವಸ್ಥಾನ, ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಡಿಕೆಶಿ ಪರ ಸ್ವಾಮೀಜಿಗಳು, ಸಿದ್ದರಾಮಯ್ಯ ಪರ ಕುರುಬರ ಸಂಘ ಹೋರಾಟದ ಎಚ್ಚರಿಕೆ

ಉಡುಪಿಯಲ್ಲಿ ಪ್ರಧಾನಿ ಮೋದಿ ಕರೆಕೊಟ್ಟ 9 ಸಂಕಲ್ಪಗಳು ಯಾವುವು ನೋಡಿ

ನಾಯಕತ್ವ ಬದಲಾವಣೆ ಕಿಚ್ಚಿನ ನಡುವೆ ಡಿಕೆಶಿಯನ್ನು ಭೇಟಿಯಾದ ಶಾಸಕರು ಇವರೇ

ಮುಂದಿನ ಸುದ್ದಿ
Show comments