Webdunia - Bharat's app for daily news and videos

Install App

ಯಕ್ಷಗಾನ ವೇದಿಕೆಯಲ್ಲಿ ಹನುಮಂತನ ಪ್ರತಾಪ

geetha
ಭಾನುವಾರ, 18 ಫೆಬ್ರವರಿ 2024 (19:00 IST)
ಕುಮಟಾ :   ಪರಂಪರಾನುಗತ ಪ್ರಾಚೀನ ಕಲೆಗೆ ಆಧನಿಕ ತಂತ್ರಜ್ಞಾನದ ಸ್ಪರ್ಶ ನೀಡಿರುವ ಪ್ರಯೋಗಕ್ಕೆ ಪ್ರೇಕ್ಷಕರು ಶಭಾಷ್‌ ಎಂದಿದ್ದಾರೆ. ಯಕ್ಷಗಾನದ ಆಟವೊಂದರಲ್ಲಿ ಆಂಜನೇಯ ಸಂಜೀವಿನಿ ಪರ್ವತವನ್ನು ಹೊತ್ತು ತರುವ ದೃಶ್ಯವನ್ನು ಮರು ನಿರ್ಮಿಮಿಸಿರುವ ತಂತ್ರಜ್ಞಾನ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌ ಆಗಿದೆ. ಕಲಾಗಂಗೋತ್ರಿ ತಂಡ ಆಡಿದ್ದ ಸಂಜೀವಿನಿ ಎಂಬ ಆಟದಲ್ಲಿ ಈ ಪ್ರಯೋಗವನ್ನು ಮಾಡಲಾಗಿದೆ. ಯಕ್ಷಗಾನ ವೇದಿಕೆಯ ಮೇಲೆ ನೂರಾರು ಅಡಿ ಎತ್ತರದಿಂದ ಹನುಮಂತನು ಸಂಜೀವಿನಿ ಪರ್ವತವನ್ನು ಹೊತ್ತು ತರುವ ದೃಶ್ಯವು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. 

 ಕಲಾಗಂಗೊತ್ರಿ ತಂಡವು ಈ ಹಿಂದೆ ವೈಶಂಪಾಯನ ಸರೋವರದಿಂದ ದುರ್ಯೋಧನ ಎದ್ದು ಬರುವ ದೃಶ್ಯ,  ಕಾಗೆಯ ಮೇಲೆ ಕುಳಿತು ಶನೈಶ್ಚರ ಆಗಮಿಸುವ ದೃಶ್ಯ ಹಾಗೂ ಸಮುದ್ರಮಥನದ ದೃಶ್ಯಗಳಲ್ಲೂ ಈ ರೀತಿಯ ಪ್ರಯೋಗಗಳನ್ನು ಮಾಡಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

ಮುಂದಿನ ಸುದ್ದಿ
Show comments