Webdunia - Bharat's app for daily news and videos

Install App

ಶ್ರೀರಾಮ ಶೂದ್ರ ಎಂದ ಭಗವಾನ್

Webdunia
ಗುರುವಾರ, 27 ಡಿಸೆಂಬರ್ 2018 (14:33 IST)
ಶ್ರೀರಾಮ ಶೂದ್ರನಾಗಿದ್ದ, ಅವನು ಮಹಿಳೆಯರ ವಿರೋಧಿಯಾಗಿದ್ದ ಎಂದು ಪ್ರೊ.ಕೆ.ಎಸ್. ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರೊ.ಕೆ.ಎಸ್.ಭಗವಾನ್, ರಾಮನ ಬಗ್ಗೆ ಮಾತನಾಡುವವರು ವಾಲ್ಮೀಕಿ ರಾಮಾಯಣ ಓದಿಲ್ಲ. ಶ್ರೀ ರಾಮನು ತುಂಬು ಗರ್ಭಿಣಿಯನ್ನು ಕಾಡಿಗೆ ಕಳಿಸಿದ್ದ. ಮಹಿಳೆಯರಿಗೆ ರಾಮನು ಎಂದಿಗೂ ಅಧಿಕಾರ ಕೊಟ್ಟಿಲ್ಲ ಎಂದರು.

ರಾಮ ಶೂದ್ರನಾಗಿದ್ದಾನೆ. ಸ್ತ್ರೀ ವಿರೋಧಿಯಾಗಿದ್ದಾನೆ ಎಂದಿರುವ ಅವರು, ನಮಗೆ ರಾಮ ರಾಜ್ಯ ಬೇಡ, ಭೀಮ ರಾಜ್ಯ ಬೇಕು ಎಂದು ಹೇಳಿದ್ದಾರೆ.

ಮನೆಯಲ್ಲಿ ರಾಮನ ಫೋಟೋ ಇಟ್ಕೋತೀರಿ ಆದರೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋ ಇಟ್ಟಿಕೊಳ್ಳಲ್ಲ. ಬುದ್ದನನ್ನು ವೈದಿಕರು ಹೊರಗೆ ಇಟ್ಟಿದ್ದಾರೆ ಎಂದು ಟೀಕಿಸಿದ ಅವರು, ಶಂಕರಾಚಾರ್ಯ ಹಾಗೂ ಮಧ್ವಾಚಾರ್ಯರಲ್ಲಿ ಮಾನವೀಯತೆ ಎಂಬುದೇ ಇಲ್ಲ ಎಂದು ಟೀಕೆ ಮಾಡಿದ್ದಾರೆ.

ಪ್ರೊ.ಕೆ.ಎಸ್.ಭಗವಾನ್ ನೀಡಿರುವ ಈ ಹೇಳಿಕೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ