Webdunia - Bharat's app for daily news and videos

Install App

ಕುಮಾರಸ್ವಾಮಿ ಹಣೆ ಬರೆಹ ಬರೆಯೋದು ಭಗವಂತ: ಡಿಕೆಶಿಗೆ ನಿಖಿಲ್ ಕೌಂಟರ್

Sampriya
ಸೋಮವಾರ, 29 ಜುಲೈ 2024 (13:00 IST)
Photo Courtesy X
ಬೆಂಗಳೂರು: ಕುಮಾರಸ್ವಾಮಿ ಹಣೆಬರಹ ಬರೆಯೋದು ಭಗವಂತ ಮತ್ತು ಏಳೂವರೆ ಕೋಟಿ ಜನತೆ. ಕಾದು ನೋಡೊಣ ಭಗವಂತ ಯಾರ್ ಯಾರ್ ಹಣೆಬರಹ ಹೇಗೆ ಬರೆಯುತ್ತಾನೆಂದು ಡಿಕೆ ಶಿವಕುಮಾರ್‌ಗೆ ನಿಖಿಲ್ ಕುಮಾರಸ್ವಾಮಿ ಕೌಂಟರ್ ಕೊಟ್ಟಿದ್ದಾರೆ.

ಮುಂದಿನ ದಿನಗಳಲ್ಲಿ ರಾಮನಗರ ಹೆಸರು ಬದಲು ಮಾಡುತ್ತೇವೆ ಎಂದು ಕುಮಾರಸ್ವಾಮಿ ಹೇಳಿಕೆಗೆ ಡಿಕೆ ಶಿವಕುಮಾರ್ ತಿರುಗೇಟು ನೀಡಿ ಬೆಂಗಳೂರು ದಕ್ಷಿಣ ಜಿಲ್ಲೆ ಹೆಸರು ಬದಲಾವಣೆ ಮಾಡಲು ಕುಮಾಸ್ವಾಮಿ ಹಣೆಯಲ್ಲಿ ಬರೆದಿಲ್ಲ ಎಂದು ತಿರುಗೇಟು ನೀಡಿದ್ದರು.

ಈ ಸಂಬಂಧ ಪ್ರತಿಕ್ರಿಯಿಸಿದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು, ಮುಂದಿನ ದಿನಗಳಲ್ಲಿ ರಾಮನಗರ ಜಿಲ್ಲೆ ಹೆಸರನ್ನ ಮರು ಸ್ಥಾಪನೆ ಮಾಡೇ ಮಾಡುತ್ತೇವೆ ಎಂದು ಕೌಂಟರ್ ಕೊಟ್ಟರು.

ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಹೆಸರು ಬದಲಾವಣೆ ಮಾಡಿದರೆ ಅನೇಕ ಸಮಸ್ಯಗೆಳು ಎದುರಾಗುತ್ತದೆ.  ರೆವಿನ್ಯೂ ರೆಕಾರ್ಡ್, ಸರ್ಕಾರದ ದಾಖಲೆಗಳು 5 ತಾಲೂಕುಗಳಲ್ಲಿ ಬದಲಾವಣೆ ಆಗಬೇಕು. ಹೆಸರು ಬದಲಾವಣೆ ಮಾಡಿದ್ದಲ್ಲಿ ಜನರು ದಿನನಿತ್ಯ ಕಚೇರಿಗೆ ಓಡಾಡಬೇಕು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments