ಲಾರೀಲಿ ಮಹಿಳೆಯ ರುಂಡ ಪತ್ತೆ..!

Webdunia
ಶುಕ್ರವಾರ, 23 ಜುಲೈ 2021 (08:46 IST)
ಬಾಗಲಕೋಟೆ(ಜು.23): ತಮಿಳುನಾಡಿನಿಂದ ಬಾಗಲಕೋಟೆ ಜಿಲ್ಲೆಯ ಇಳಕಲ್ಲ ಪಟ್ಟಣಕ್ಕೆ ಬಂದಿದ್ದ ಸರಕು ತುಂಬಿದ ಲಾರಿಯಲ್ಲಿ ಮಹಿಳೆಯ ರುಂಡ ಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಹಿಳೆಯ ರುಂಡ ಕಂಡ ಲಾರಿ ಚಾಲಕ ಇಳಕಲ್ಲ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾನೆ.

* ಬಾಗಲಕೋಟೆ ಜಿಲ್ಲೆಯ ಇಳಕಲ್ಲ ಪಟ್ಟಣದಲ್ಲಿ ನಡೆದ ಘಟನೆ
* ಗ್ರಾನೈಟ್ ಇಳಿಸುವ ಸಂದರ್ಭದಲ್ಲಿ ಮಹಿಳೆಯ ರುಂಡ ಇರುವ ಚೀಲ ಪತ್ತೆ
* ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು

ತಮಿಳುನಾಡಿನ ಮಧುರೈನಿಂದ ಇಳಕಲ್ಲ ಪಟ್ಟಣಕ್ಕೆ ಟಿಎನ್-52 ಆರ್-7952 ಸಂಖ್ಯೆಯ ಲಾರಿ ಗ್ರಾನೈಟ್ ತುಂಬಿಕೊಂಡು ಬಂದಿದೆ. ಗ್ರಾನೈಟ್ ಇಳಿಸುವ ಸಂದರ್ಭದಲ್ಲಿ ಮಹಿಳೆಯ ರುಂಡ ಇರುವ ಚೀಲ ಪತ್ತೆಯಾಗಿದೆ.
ಅಂದಾಜು 65 ರಿಂದ 70 ವರ್ಷದ ಅಪರಿಚಿತ ಮಹಿಳೆಯ ರುಂಡ ಇದಾಗಿದ್ದು, ತಲೆ ಕತ್ತರಿಸಿ ಚೀಲದಲ್ಲಿ ತುಂಬಿ ಯಾರೋ ಲಾರಿಯಲ್ಲಿ ದುಷ್ಕರ್ಮಿಗಳು ಎಸೆದಿರಬಹುದು. ಇಲ್ಲವೇ ಕೊಲೆ ಮಾಡಿ ಸಾಕ್ಷಿ ನಾಶಪಡಿಸುವ ಹಿನ್ನೆಲೆಯಲ್ಲಿ ಲಾರಿಯಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಲಾರಿ ಚಾಲಕ ರಾಜಾ ಕಲ್ಯಾಣ ಸುಂದರ ನೀಡಿರುವ ದೂರಿನನ್ವಯ ಇಳಕಲ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments