ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಮತ್ತೊಂದು ಲಾರಿ; ಕ್ಲಿನರ್ ಮತ್ತು ಡ್ರೈವರ್ ಇಬ್ಬರ ದುರ್ಮರಣ

Webdunia
ಶನಿವಾರ, 22 ಫೆಬ್ರವರಿ 2020 (06:25 IST)
ರಾಯಚೂರು : ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಕ್ಲಿನರ್ ಮತ್ತು ಡ್ರೈವರ್ ಇಬ್ಬರು ಮೃತಪಟ್ಟ ಘಟನೆ ಸಿಂಧನೂರು ತಾಲೂಕಿನ ಮುಳ್ಳೂರು ಕ್ರಾಸ್ ಬಳಿ ನಡೆದಿದೆ.


ರಾಹುಲ್ ಭಾಸ್ಕರ್(25), ವೈಜನಾಥ್(28) ಮೃತಪಟ್ಟ ವ್ಯಕ್ತಿಗಳು. ಲಾರಿಯೊಂದು ಮುಳ್ಳೂರು ಕ್ರಾಸ್ ಬಳಿ ರಸ್ತೆಯಲ್ಲಿ ಕೆಟ್ಟು ನಿಂತಿತ್ತು. ಆಗ ಕಬ್ಬಿಣದ ಪೈಪ್ ಗಳನ್ನು ತುಂಬಿಕೊಂಡು ಬರುತ್ತಿದ್ದ ಮತ್ತೊಂದು ಲಾರಿ, ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ರಾಹುಲ್ ಸ್ಥಳದಲ್ಲೆ ಮೃತಪಟ್ಟಿದ್ದು , ಗಂಭೀರವಾಗಿ ಗಾಯಗೊಂಡ ವೈಜನಾಥ್ ನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ.


ಈ ಬಗ್ಗೆ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments