Webdunia - Bharat's app for daily news and videos

Install App

ಪೊಲೀಸ್ ಡಿಎಸ್ಪಿ ಮೇಲೆ ಲಾರಿ ಹತ್ತಿಸಿದ ಚಾಲಕ

Webdunia
ಮಂಗಳವಾರ, 19 ಜುಲೈ 2022 (19:10 IST)
ಹರಿಯಾಣದ ನನ್ಹು ಜಿಲ್ಲೆಯಿಂದ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಇಲ್ಲಿನ ಅಕ್ರಮ ಗಣಿಗಾರಿಕೆ ಮಾಫಿಯಾ ಡಿಎಸ್ಪಿ ಸುರೇಂದ್ರ ಸಿಂಗ್ ಅವರನ್ನು ಬಲಿ ಪಡೆದಿದೆ. ಪೊಲೀಸ್ ಅಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರ ದೇಹವು ತೆರೆದ ಕಸದ ತೊಟ್ಟಿಯಲ್ಲಿ ಪತ್ತೆಯಾಗಿದೆ.
ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗ ಸುಳಿವು ಸಿಕ್ಕ ಬೆನ್ನಲ್ಲೇ ಡಿಎಸ್‌ಪಿ ಸುರೇಂದರ್ ಕುಮಾರ್ ಬಿಷ್ಣೋಯ್ ಅವರು ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ತೌಡು ಬೆಟ್ಟದಲ್ಲಿ ದಾಳಿ ನಡೆಸಲು ತೆರಳಿದ್ದರು. ಪ್ರತ್ಯಕ್ಷದರ್ಶಿಯೊಬ್ಬರು ಈ ಬಗ್ಗೆ ಮಾತನಾಡುತ್ತಾ ಡಿಎಸ್ಪಿ ತಮ್ಮ ಅಧಿಕೃತ ವಾಹನದ ಬಳಿ ನಿಂತಿದ್ದರು. ಈ ವೇಳೆ 12:10 ರ ಸುಮಾರಿಗೆ ಅವರು ಅಕ್ರಮ ಕಲ್ಲುಗಣಿಗಾರಿಕೆ ವಸ್ತುಗಳನ್ನು ಸಾಗಿಸುತ್ತಿದ್ದ ಡಂಪರ್ ನಿಲ್ಲಿಸುವಂತೆ ಚಾಲಕನಿಗೆ ಸೂಚಿಸಿದ್ದರು. ಆದರೆ ಡಂಪರ್ ಚಾಲಕ ಪೊಲೀಸ್ ಅಧಿಕಾರಿ ಮೇಳೆ ಡಂಪರ್ ಹತ್ತಿಸಿದ್ದಾನೆ ಎಂದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments