ಪೊಲೀಸ್ ಡಿಎಸ್ಪಿ ಮೇಲೆ ಲಾರಿ ಹತ್ತಿಸಿದ ಚಾಲಕ

Webdunia
ಮಂಗಳವಾರ, 19 ಜುಲೈ 2022 (19:10 IST)
ಹರಿಯಾಣದ ನನ್ಹು ಜಿಲ್ಲೆಯಿಂದ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಇಲ್ಲಿನ ಅಕ್ರಮ ಗಣಿಗಾರಿಕೆ ಮಾಫಿಯಾ ಡಿಎಸ್ಪಿ ಸುರೇಂದ್ರ ಸಿಂಗ್ ಅವರನ್ನು ಬಲಿ ಪಡೆದಿದೆ. ಪೊಲೀಸ್ ಅಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರ ದೇಹವು ತೆರೆದ ಕಸದ ತೊಟ್ಟಿಯಲ್ಲಿ ಪತ್ತೆಯಾಗಿದೆ.
ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗ ಸುಳಿವು ಸಿಕ್ಕ ಬೆನ್ನಲ್ಲೇ ಡಿಎಸ್‌ಪಿ ಸುರೇಂದರ್ ಕುಮಾರ್ ಬಿಷ್ಣೋಯ್ ಅವರು ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ತೌಡು ಬೆಟ್ಟದಲ್ಲಿ ದಾಳಿ ನಡೆಸಲು ತೆರಳಿದ್ದರು. ಪ್ರತ್ಯಕ್ಷದರ್ಶಿಯೊಬ್ಬರು ಈ ಬಗ್ಗೆ ಮಾತನಾಡುತ್ತಾ ಡಿಎಸ್ಪಿ ತಮ್ಮ ಅಧಿಕೃತ ವಾಹನದ ಬಳಿ ನಿಂತಿದ್ದರು. ಈ ವೇಳೆ 12:10 ರ ಸುಮಾರಿಗೆ ಅವರು ಅಕ್ರಮ ಕಲ್ಲುಗಣಿಗಾರಿಕೆ ವಸ್ತುಗಳನ್ನು ಸಾಗಿಸುತ್ತಿದ್ದ ಡಂಪರ್ ನಿಲ್ಲಿಸುವಂತೆ ಚಾಲಕನಿಗೆ ಸೂಚಿಸಿದ್ದರು. ಆದರೆ ಡಂಪರ್ ಚಾಲಕ ಪೊಲೀಸ್ ಅಧಿಕಾರಿ ಮೇಳೆ ಡಂಪರ್ ಹತ್ತಿಸಿದ್ದಾನೆ ಎಂದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments