Webdunia - Bharat's app for daily news and videos

Install App

ಪೊಲೀಸ್ ಡಿಎಸ್ಪಿ ಮೇಲೆ ಲಾರಿ ಹತ್ತಿಸಿದ ಚಾಲಕ

Webdunia
ಮಂಗಳವಾರ, 19 ಜುಲೈ 2022 (19:10 IST)
ಹರಿಯಾಣದ ನನ್ಹು ಜಿಲ್ಲೆಯಿಂದ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಇಲ್ಲಿನ ಅಕ್ರಮ ಗಣಿಗಾರಿಕೆ ಮಾಫಿಯಾ ಡಿಎಸ್ಪಿ ಸುರೇಂದ್ರ ಸಿಂಗ್ ಅವರನ್ನು ಬಲಿ ಪಡೆದಿದೆ. ಪೊಲೀಸ್ ಅಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರ ದೇಹವು ತೆರೆದ ಕಸದ ತೊಟ್ಟಿಯಲ್ಲಿ ಪತ್ತೆಯಾಗಿದೆ.
ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗ ಸುಳಿವು ಸಿಕ್ಕ ಬೆನ್ನಲ್ಲೇ ಡಿಎಸ್‌ಪಿ ಸುರೇಂದರ್ ಕುಮಾರ್ ಬಿಷ್ಣೋಯ್ ಅವರು ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ತೌಡು ಬೆಟ್ಟದಲ್ಲಿ ದಾಳಿ ನಡೆಸಲು ತೆರಳಿದ್ದರು. ಪ್ರತ್ಯಕ್ಷದರ್ಶಿಯೊಬ್ಬರು ಈ ಬಗ್ಗೆ ಮಾತನಾಡುತ್ತಾ ಡಿಎಸ್ಪಿ ತಮ್ಮ ಅಧಿಕೃತ ವಾಹನದ ಬಳಿ ನಿಂತಿದ್ದರು. ಈ ವೇಳೆ 12:10 ರ ಸುಮಾರಿಗೆ ಅವರು ಅಕ್ರಮ ಕಲ್ಲುಗಣಿಗಾರಿಕೆ ವಸ್ತುಗಳನ್ನು ಸಾಗಿಸುತ್ತಿದ್ದ ಡಂಪರ್ ನಿಲ್ಲಿಸುವಂತೆ ಚಾಲಕನಿಗೆ ಸೂಚಿಸಿದ್ದರು. ಆದರೆ ಡಂಪರ್ ಚಾಲಕ ಪೊಲೀಸ್ ಅಧಿಕಾರಿ ಮೇಳೆ ಡಂಪರ್ ಹತ್ತಿಸಿದ್ದಾನೆ ಎಂದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ನೈಸ್ ಪ್ರಾಜೆಕ್ಟ್‌ ವಿಚಾರ: ದೇವೇಗೌಡರು ಬೇಕಿದ್ರೆ ಕೋರ್ಟ್‌ ಹೋಗಲಿ, ಡಿಕೆ ಶಿವಕುಮಾರ್ ಸವಾಲು

ದುರ್ಗಾ ಪೂಜೆಯ ಸಮಯದಲ್ಲಿ ಮಾಂಸಾಹಾರ ಸೇವನೆ ವೈಯಕ್ತಿಕ ಆಯ್ಕೆ: ಬಿಜೆಪಿ

ರಷ್ಯಾದಲ್ಲಿ ಪತಿ ಅರೆಸ್ಟ್‌, ಬಿಡುಗಡೆಗಾಗಿ ಮೋದಿ ಸಹಾಯ ಕೋರಿದ ಪತ್ನಿ

ಸತ್ಯ ನಿಕೇತನ ಕಟ್ಟಡ ಕುಸಿತ: ಅಕ್ರಮ 5ಅಂತಸ್ತಿನ ಕಟ್ಟಡಕ್ಕೆ ಬೀಗ ಹಾಕಲು ಸಿಎಂ ರೇಖಾ ಸೂಚನೆ

ಮುಂದಿನ ಸುದ್ದಿ
Show comments