Webdunia - Bharat's app for daily news and videos

Install App

5ನೇ ದಿನಕ್ಕೆ ಕಾಲಿಟ್ಟ ಲಾರಿ ಮಾಲೀಕರ ಮುಷ್ಕರ: ಇಂದಿನಿಂದ ಮತ್ತಷ್ಟು ತೀವ್ರ

Webdunia
ಸೋಮವಾರ, 3 ಏಪ್ರಿಲ್ 2017 (10:30 IST)
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಲಾರಿ ಮಾಲೀಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ ನೇ್ಕರ 5ನೇ ದಿನಕ್ಕೆ ಕಾಲಿಟ್ಟಿದೆ. ದಕ್ಷಿಣಭಾರತದ ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಗಳು ಬಂದ್`ಗೆ ಕರೆ ನೀಡಿವೆ. ಕರ್ನಾಟಕದಲ್ಲಿ 3 ಲಕ್ಷಕ್ಕೂ ಅಧಿಕ ಲಾರಿ ಮಾಲೀಕರು ಬಂದ್`ಗೆ ಕರೆ ನೀಡಿದ್ದಾರೆ.

ಲಾರಿ ಮುಷ್ಕರದಿಂದಾಗಿ ಈಗಾಗಲೇ ಸರಕು ಸಾಗಣೆಯಲ್ಲಿ ಸಾಕಷ್ಟು ವ್ಯತ್ಯಯವಾಗಿದೆ. ಇನ್ನುಮುಂದೆ ತರಕಾರಿ, ಪೆಟ್ರೋಲ್ ಮತ್ತು ಡೀಸೆಲ್ ಸರಬರಾಜನ್ನೂ ಸ್ಥಗಿತಗೊಳಿಸಿ ಬಂದ್ ತೀವ್ರತೆ ಹೆಚ್ಚಿಸಲು ಲಾರೀ ಮಾಲೀಕರು ಚಿಂತಿಸಿದ್ದಾರೆ.

ಈಗಾಗಲೇ 22 ಲಕ್ಷ ಲಾರಿಗಳು ಬಂದ್`ನಲ್ಲಿ ಪಾಲ್ಗೊಂಡಿದ್ದು, ಇವತ್ತಿನಿಂದ ಇನ್ನೂ 7 ಲಕ್ಷ ಲಾರಿಗಳು ಮುಷ್ಕರಕ್ಕೆ ಸಾಥ್ ನಿಡಲಿವೆ. ಲಾರಿಗಳ ವಿಮೆ ಕಂತು ಹೆಚ್ಚಳ, 15 ವರ್ಷಗಳ ಹಳೆಯ ವಾಹನಗಳ ನಿಷೇಧ, ಆರ್`ಟಿಓ ಶುಲ್ಕ ಹೆಚ್ಚಳ ಇವೇ ಮುಂತಾದ ಕೇಂದ್ರಗಳ ಕ್ರಮಗಳನ್ನ ವಿರೋಧಿಸಿ ಬಂದ್`ಗೆ ಕರೆ ನೀಡಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments