Webdunia - Bharat's app for daily news and videos

Install App

ಜೀವಿತಾವಾದಿ ಟ್ಯಾಕ್ಸ್ ಗೆ ಲಾರಿ ಮಾಲೀಕರ ಆಕ್ರೋಶ

Webdunia
ಗುರುವಾರ, 31 ಆಗಸ್ಟ್ 2023 (17:00 IST)
ಶಾಂತಿನಗರ RTO ಕಚೇರಿ ಮುಂದೆ ಲಾರಿ ನಿಲ್ಲಿಸಿ ಜೀವಿತಾವಾದಿ ಟ್ಯಾಕ್ಸ್ ಗೆ ಲಾರಿ ಮಾಲೀಕರು ಪ್ರತಿಭಟನೆ ನಡೆಸಿದ್ದಾರೆ.ಲೈಫ್ ಟೈಮ್ ಟ್ಯಾಕ್ಸ್ ವಾಪಾಸ್ ಪಡೆಯದಿದ್ದಲ್ಲಿ ರಾಜ್ಯಾದ್ಯ0ತ ಪ್ರತಿಭಟನೆ ನಡೆಸಲು ತೀರ್ಮಾನ ಮಾಡಿದ್ದು,ನಗರದ ಎಲ್ಲಾ RTO ಕಚೇರಿ ಮುಂದೆ ಲಾರಿ ನಿಲ್ಲಿಸಿ ಪ್ರತಿಭಟನೆ ನಡೆಸಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ರಸ್ತೆಯಲ್ಲೇ ಲಾರಿ ನಿಲ್ಲಿಸಿರುವುದರಿಂದ ಶಾಂತಿನಗರದ ರಸ್ತೆಯಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ.ಶಾಂತಿನಾಗರ RTO ಕಚೇರಿ ಮುಂದೆ ಲಾರಿ ಚಾಲಕರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments