Webdunia - Bharat's app for daily news and videos

Install App

ಜೀವಿತಾವಾದಿ ಟ್ಯಾಕ್ಸ್ ಗೆ ಲಾರಿ ಮಾಲೀಕರ ಆಕ್ರೋಶ

Webdunia
ಗುರುವಾರ, 31 ಆಗಸ್ಟ್ 2023 (17:00 IST)
ಶಾಂತಿನಗರ RTO ಕಚೇರಿ ಮುಂದೆ ಲಾರಿ ನಿಲ್ಲಿಸಿ ಜೀವಿತಾವಾದಿ ಟ್ಯಾಕ್ಸ್ ಗೆ ಲಾರಿ ಮಾಲೀಕರು ಪ್ರತಿಭಟನೆ ನಡೆಸಿದ್ದಾರೆ.ಲೈಫ್ ಟೈಮ್ ಟ್ಯಾಕ್ಸ್ ವಾಪಾಸ್ ಪಡೆಯದಿದ್ದಲ್ಲಿ ರಾಜ್ಯಾದ್ಯ0ತ ಪ್ರತಿಭಟನೆ ನಡೆಸಲು ತೀರ್ಮಾನ ಮಾಡಿದ್ದು,ನಗರದ ಎಲ್ಲಾ RTO ಕಚೇರಿ ಮುಂದೆ ಲಾರಿ ನಿಲ್ಲಿಸಿ ಪ್ರತಿಭಟನೆ ನಡೆಸಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ರಸ್ತೆಯಲ್ಲೇ ಲಾರಿ ನಿಲ್ಲಿಸಿರುವುದರಿಂದ ಶಾಂತಿನಗರದ ರಸ್ತೆಯಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ.ಶಾಂತಿನಾಗರ RTO ಕಚೇರಿ ಮುಂದೆ ಲಾರಿ ಚಾಲಕರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ಬೆಳ್ಳಂ ಬೆಳಿಗ್ಗೆಯೇ ಅಹಮ್ಮದಾಬಾದ್ ಗೆ ಓಡೋಡಿ ಬಂದ ಮೋದಿ video

Mysore: ಮೈಸೂರು ಪ್ರವಾಸ ಮಾಡುವವರಿಗೆ ಶಾಕ್ ಕೊಟ್ಟ ಎಂಟ್ರಿ ಫೀಸ್

Air India Plane crash: ಭಾರತದ ಇತಿಹಾಸದಲ್ಲೇ ಅತ್ಯಂತ ದೊಡ್ಡ ವಿಮಾನ ದುರಂತಗಳು ಯಾವುವು ಗೊತ್ತಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

ಮುಂದಿನ ಸುದ್ದಿ
Show comments